ಹೈನುಗಾರಿಕೆಗೆ ಸಹಕರಿಸಲು ಪಿ.ವಿ.ನಾಯ್ಕ ಮನವಿ

ಸಿದ್ದಾಪುರತಾಲೂಕಿನಲ್ಲಿ ಮಳೆ ಕೊರತೆಯಿಂದ ಹೈನುಗಾರಿಕೆ ಮಾಡುವುದು ಕಷ್ಠಕರವಾಗಿರುವುದರಿಂದ ರಾಜ್ಯ ಸರ್ಕಾರ ಹೈನುಗಾರರಿಗೆ ಹೆಚ್ಚಿನ ಪ್ರೋತ್ಸಾಹ ಹಾಗೂ ಸಹಕಾರವನ್ನು ನೀಡುವುದಕ್ಕೆ ಮುಂದಾಗಬೇಕು ಎಂದು ಧಾರವಾಡ ಹಾಲು ಒಕ್ಕೂಟದ ನಿರ್ದೇಶಕ ಪಿ.ವಿ.ನಾಯ್ಕ ಬೇಡ್ಕಣಿ ಹೇಳಿದರು.ತಾಲೂಕಿನ ಹಾರ್ಸಿಕಟ್ಟಾ ಗಣೇಶಮಂಟಪದಲ್ಲಿ ಹಾರ್ಸಿಕಟ್ಟಾ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸರ್ವಸಾಧಾರಣ ಸಭೆಯಲ್ಲಿ ಅವರು ಮಾತನಾಡಿದರು. ಧಾರವಾಡ ಹಾಲು ಒಕ್ಕೂಟ ಹೈನು ಉತ್ಪಾದನೆಗೆ ವಿವಿಧ ರೀತಿಯ ಸಹಾಯ ಸಹಕಾರ ನೀಡುತ್ತಿದ್ದು ಇದರ ಪ್ರಯೋಜನವನ್ನು ಹೈನುಗಾರರು ಪಡೆದುಕೊಳ್ಳಬೇಕೆಂದರು.ತಾಲೂಕು ಪಶುಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ವಿವೇಕ … Continue reading ಹೈನುಗಾರಿಕೆಗೆ ಸಹಕರಿಸಲು ಪಿ.ವಿ.ನಾಯ್ಕ ಮನವಿ