ಶಿವಕುಮಾರ ನಿರ್ಮಿಸಿರುವ ಪರಿಸರ ಸ್ನೇಹಿ ಗಣಪ ಈ ವರ್ಷದ ವಿಶೇಶ!

ಪ್ಲಾಸ್ಟರ್‌ ಆಫ್‌ ಪ್ಯಾರೀಸ್‌ ಗುಂಗಿನಿಂದ ಹೊರಬರದ ಜನರಿಗೆ ಇಲ್ಲೊಬ್ಬ ಕಲಾವಿದ ಪರಿಸರ ಪೂರಕ ಗಣಪತಿ ಮಾಡುವ ಪರ್ಯಾಯ ವಿಧಾನ ಪರಿಚಯಿಸಿದ್ದಾರೆ. ಪರಿಸರ ಸ್ನೇಹಿ ಗಣಪ, ಪರಿಸರ ಪೂರಕ ಗೌರಿ-ಗಣೇಶ ಹಬ್ಬ ಎನ್ನುವ ವಿಚಾರಕ್ಕೆ ಈಗ ಹೆಚ್ಚಿನ ಪ್ರಚಾರ ದೊರೆಯುತ್ತಿದೆ. ಹಬ್ಬ,ದೇವರು-ಭಕ್ತಿಯ ಹೆಸರಿನಲ್ಲಿ ಪರಿಸರಕ್ಕೆ ಹಾನಿಯಾಗುವ ಸಾಧ್ಯತೆ ಹೆಚ್ಚಿರುವುದರಿಂದ ಪರಿಸರಸ್ನೇಹಿ ಗಣೇಶ ಉತ್ಸವಕ್ಕೆ ಈಗ ಹೆಚ್ಚಿನ ಪ್ರಾಮುಖ್ಯತೆ.ಇಂಥ ಪರಿಸರ ಸ್ನೇಹಿ ಗಣಪನ ಬಗ್ಗೆ ಯೋಚಿಸುವ ಜನರಿಗೆ ಉತ್ತರ ಕನ್ನಡ ಜಿಲ್ಲೆಯ ಯುವ ಕಲಾವಿದರೊಬ್ಬರು ಸಂತೋಷದ ಸುದ್ದಿ ನೀಡಿದ್ದಾರೆ.ಸಿದ್ಧಾಪುರದ ಕಲಾವಿದ … Continue reading ಶಿವಕುಮಾರ ನಿರ್ಮಿಸಿರುವ ಪರಿಸರ ಸ್ನೇಹಿ ಗಣಪ ಈ ವರ್ಷದ ವಿಶೇಶ!