ಬಹುಮಾನದ ಹಣವನ್ನು ಕ್ರೀಡಾಂಗಣದ ಸಿಬ್ಬಂದಿಗೆ ನೀಡಿ ಕ್ರಿಕೆಟ್ ಪ್ರೇಮಿಗಳ ಮನಗೆದ್ದ ವೇಗಿ ಸಿರಾಜ್! ಏಷ್ಯಾ ಕಪ್ 2023 ಟೂರ್ನಿಯ ಫೈನಲ್ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ಎದುರು 6 ವಿಕೆಟ್ ಪಡೆಯುವ ಮೂಲಕ ಭಾರತ ತಂಡಕ್ಕೆ 10 ವಿಕೆಟ್ಗಳ ಭರ್ಜರಿ ಗೆಲುವು ತಂದುಕೊಟ್ಟ ಮೊಹಮ್ಮದ್ ಸಿರಾಜ್ ಮತ್ತೊಂದು ಕೆಲಸದ ಮೂಲಕ ಕ್ರಿಕೆಟ್ ಪ್ರಿಯರ ಮನಗೆದಿದ್ದಾರೆ. ಕೊಲಂಬೊ: ಏಷ್ಯಾ ಕಪ್ 2023 ಟೂರ್ನಿಯ ಫೈನಲ್ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ಎದುರು 6 ವಿಕೆಟ್ ಪಡೆಯುವ ಮೂಲಕ ಭಾರತ ತಂಡಕ್ಕೆ 10 … Continue reading ಭೇಷ್ ಸಿರಾಜ್,ಭೇಶ್…..
Copy and paste this URL into your WordPress site to embed
Copy and paste this code into your site to embed