local-news-ರಾಮಚಂದ್ರ ಭಾಗವತರಿಗೆ ನುಡಿನಮನ
ಸಿದ್ದಾಪುರತಾಲೂಕಿನ ಹಾರ್ಸಿಕಟ್ಟಾದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ ೨೦೨೨-೨೩ನೇ ಸಾಲಿನಲ್ಲಿ ೬ಲಕ್ಷದ ೮೧ಸಾವಿರದ ೪೮೦ರೂಗಳಷ್ಟು ಲಾಭಹೊಂದಿದೆ. ಸಂಘದ ಸದಸ್ಯರ ಮನೆ-ಮನ ಭೇಟಿ ಕಾರ್ಯಕ್ರಮ ಮುಂದುವರೆಸಿ ಪತ್ತು ಮತ್ತು ಮಾರಾಟ ಜೋಡಣೆಯಲ್ಲಿ ಸದಸ್ಯರು ಹೆಚ್ಚು ವ್ಯವಹಾರ ಮಾಡುವಂತೆ ಮನವರಿಕೆ ಮಾಡಿಕೊಳ್ಳಲಾಗುವುದು ಎಂದು ಸಂಘದ ಅಧ್ಯಕ್ಷ ಮಹಾಬಲೇಶ್ವರ ದೇವರು ಭಟ್ಟ ಅಗ್ಗೇರೆ ಹೇಳಿದರು.ಸಂಘದ ನಿವೇಶನದ ಗೋದಾಮು ಪ್ರಾಂಗಣದಲ್ಲಿ ನಡೆದ ೮೦ನೇ ವಾರ್ಷಿಕ ಸರ್ವಸಾಧಾರಣ ಸಭೆಯ ಅಧ್ಯಕ್ಷತೆವಹಿಸಿ ಅವರು ಸೋಮವಾರ ಮಾತನಾಡಿದರು. ಸಂಘದ ಹಾಗೂ ಅಡಕೆ ಬೆಳೆಗಾರರ ಹಿತದೃಷ್ಠಿಯಿಂದ … Continue reading local-news-ರಾಮಚಂದ್ರ ಭಾಗವತರಿಗೆ ನುಡಿನಮನ
Copy and paste this URL into your WordPress site to embed
Copy and paste this code into your site to embed