ಕಿಲವಳ್ಳಿ ಯಲ್ಲಿ ಶಾಸಕ ಭೀಮಣ್ಣ & ಎನ್. ಎಲ್. ಗೌಡರಿಗೆ ಸನ್ಮಾನ

ಸಿದ್ದಾಪುರ: ಶಿರಸಿ-ಸಿದ್ದಾಪುರ ಕ್ಷೇತ್ರದ ಜನರ ಭಾವನೆಯನ್ನು ಸರ್ಕಾರದ ಮುಂದಿಟ್ಟಿದ್ದು, ಸಾರ್ವಜನಿಕರ ಬೇಡಿಕೆಗಳಿಗೆ ಹಂತ ಹಂತವಾಗಿ ಸ್ಪಂದಿಸಲಾಗುವುದು ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.ತಾಲೂಕಿನ ಕಿಲವಳ್ಳಿಯಲ್ಲಿ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿ, ಜನರು ಕೊಟ್ಟಂತ ಅಧಿಕಾರವನ್ನು ಸಮರ್ಥವಾಗಿ ನಿಭಾಯಿಸುವುದು ಜನಪ್ರತಿನಿಧಿಯಾದವನ ಕರ್ತವ್ಯವಾಗಿದೆ. ಹಿರಿಕಿರಿಯ ಸಹೋದರ-ಸಹೋದರಿಯರ ನಿರಂತರ ಶ್ರಮದಿಂದ ನಾನು ಆಯ್ಕೆಯಾಗಿದ್ದೇನೆ. ಈ ಭಾಗದ ಜನರ ಬೇಡಿಕೆಗಳನ್ನು ಒಂದೊಂದಾಗಿ ಆದ್ಯತೆಯ ಮೇರೆಗೆ ಇಡೇರಿಸಲಾಗುವುದು. ಸರ್ಕಾರದ ಎಲ್ಲಾ ಮಂತ್ರಿಗಳ ಸಹಕಾರದಿಂದ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತರಲು ಪ್ರಯತ್ನಿಸುತ್ತೇನೆ. ಕ್ಷೇತ್ರದ ಜನರ … Continue reading ಕಿಲವಳ್ಳಿ ಯಲ್ಲಿ ಶಾಸಕ ಭೀಮಣ್ಣ & ಎನ್. ಎಲ್. ಗೌಡರಿಗೆ ಸನ್ಮಾನ