ಬಿಜೆಪಿ ಜೊತೆಗಿನ ಮೈತ್ರಿ: ಅತ್ತ ಪುಲಿ, ಇತ್ತ ದರಿ; ಮುಂದಿನ ದಾರಿ ಯಾವುದಯ್ಯ ಜೆಡಿಎಸ್ ಗೆ?

ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದು, ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ ವರಿಷ್ಠರು ಕಳೆದ ಕೆಲವು ದಿನಗಳಿಂದ ಮುಸ್ಲಿಂ ಮುಖಂಡರಿಗೆ ಕರೆ ಮಾಡಿ ಪಕ್ಷ ತೊರೆಯದಂತೆ ಮನವಿ ಮಾಡುತ್ತಿದ್ದಾರೆ. ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದು, ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ ವರಿಷ್ಠರು ಕಳೆದ ಕೆಲವು ದಿನಗಳಿಂದ ಮುಸ್ಲಿಂ ಮುಖಂಡರಿಗೆ ಕರೆ ಮಾಡಿ ಪಕ್ಷ ತೊರೆಯದಂತೆ ಮನವಿ ಮಾಡುತ್ತಿದ್ದಾರೆ. ಜೆಡಿಎಸ್‌ನ ಹಲವು ಮುಸ್ಲಿಂ ಮುಖಂಡರು ತಮಗೆ ‘ಎಚ್‌ಡಿಕೆ ಸರ್’ ಕರೆ  … Continue reading ಬಿಜೆಪಿ ಜೊತೆಗಿನ ಮೈತ್ರಿ: ಅತ್ತ ಪುಲಿ, ಇತ್ತ ದರಿ; ಮುಂದಿನ ದಾರಿ ಯಾವುದಯ್ಯ ಜೆಡಿಎಸ್ ಗೆ?