ತ್ರೈಮಾಸಿಕ ಕೆ.ಡಿ.ಪಿ. ಸಭೆ – ಅಧಿಕಾರಿಗಳಿಗೆ ವಾರ್ನ್‌ ಮಾಡಿದ ಭೀಮಣ್ಣ, ಲಿಖಿತ ದೂರು ನೀಡಿ ಎಂದ ವೈದ್ಯಾಧಿಕಾರಿ

ಮುಖ್ಯಂಶಗಳು- * ಮಾಹಿತಿ ಇಲ್ಲದೆ ಸಭೆಗೆ ಬರಬೇಡಿ ಸರ್ಕಾರಿ ಆಸ್ಫತ್ರೆಯಲ್ಲಿ ಲಂಚಾವತಾರ ಸ್ಥಳೀಯ ಶಾಸಕ ಭೀಮಣ್ಣ ನಾಯ್ಕ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆ.ಡಿ.ಪಿ. ಸಭೆ ತಾಲೂಕಾ ಪಂಚಾಯತ್‌ ಸಭಾ ಭವನದಲ್ಲಿ ನಡೆಯಿತು.ಉಪಸ್ಥಿತರಿದ್ದ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ತಾಲೂಕಾ ಆಸ್ಫತ್ರೆಯ ವೈದ್ಯಾಧಿಕಾರಿ ಡಾ.ಪುರಾಣಿಕ್ ಮಾಹಿತಿ ನೀಡುತ್ತಲೇ ಅವಕಾಶ ಕೋರಿ ಮಾತನಾಡಿದ ತಾ.ಪಂ. ಮಾಜಿ ಸದಸ್ಯ ವಸಂತ ನಾಯ್ಕ ತಾಲೂಕಾ ಆಸ್ಫತ್ರೆಯಲ್ಲಿ ಡಾ. ಲೋಕೇಶ್‌ ನಾಯ್ಕ ಮತ್ತು ವೈದ್ಯಾಧಿಕಾರಿ ಪ್ರಕಾಶ ಪುರಾಣಿಕ್‌ ಬಿಟ್ಟರೆ ಕೆಲವರು ಸರಿಯಾಗಿ ಕೆಲಸಮಾಡುವುದಿಲ್ಲ ಚಿಕ್ಕಪುಟ್ಟದಕ್ಕೂ ಶಿವಮೊಗ್ಗ, … Continue reading ತ್ರೈಮಾಸಿಕ ಕೆ.ಡಿ.ಪಿ. ಸಭೆ – ಅಧಿಕಾರಿಗಳಿಗೆ ವಾರ್ನ್‌ ಮಾಡಿದ ಭೀಮಣ್ಣ, ಲಿಖಿತ ದೂರು ನೀಡಿ ಎಂದ ವೈದ್ಯಾಧಿಕಾರಿ