ಅಡಕೆಯಲ್ಲಿ ಎಲೆ ಚುಕ್ಕೆ ರೋಗದ ಕುರಿತು ವಿಚಾರ ಸಂಕಿರಣ
ಸಿದ್ದಾಪುರತಾಲೂಕಿನ ವಾಜಗದ್ದೆಯ ದುರ್ಗಾವಿನಾಯಕ ದೇವಸ್ಥಾನದ ಸಭಾಂಗಣದಲ್ಲಿ ತೋಟಗಾರಿಕಾ ಇಲಾಖೆ, ಜಿಪಂ ಹಾಗೂ ದುರ್ಗಾವಿನಾಯಕ ಕೃಷಿಕ ಯುವಕ ಸಂಘ ವಾಜಗದ್ದೆ ಇವರ ಆಶ್ರಯದಲ್ಲಿ ಅಡಕೆಯಲ್ಲಿ ಎಲೆ ಚುಕ್ಕೆ ರೋಗದ ಕುರಿತು ವಿಚಾರ ಸಂಕಿರಣ ಅಕ್ಟೋಬರ್ ೬ರಂದು ಬೆಳಗ್ಗೆ ೧೦ರಿಂದ ನಡೆಯಲಿದೆ. ಶಾಸಕ ಭೀಮಣ್ಣ ನಾಯ್ಕ ಉದ್ಘಾಟಿಸುವರು. ಹಾರ್ಸಿಕಟ್ಟಾ ಗ್ರಾಪಂ ಉಪಾಧ್ಯಕ್ಷ ಸಿದ್ಧಾರ್ಥ ದೇಸಾಯಿ ಗೌಡರ್ ಅಧ್ಯಕ್ಷತೆವಹಿಸುವರು. ತೋಟಗಾರಿಕಾ ಇಲಾಖೆಯ ಉಪನಿರ್ದೇಶಕ ಬಿ.ಪಿ.ಸತೀಶ ಶಿರಸಿ, ಗ್ರಾಪಂ ಸದಸ್ಯ ಅನಂತ ಹೆಗಡೆ ಹೊಸಗದ್ದೆ, ವಿಶಾಲಾಕ್ಷಿ ಎಂ. ಹಸ್ಲರ್, ಹಾರ್ಸಿಕಟ್ಟಾ ಸೇವಾ ಸಹಕಾರಿ … Continue reading ಅಡಕೆಯಲ್ಲಿ ಎಲೆ ಚುಕ್ಕೆ ರೋಗದ ಕುರಿತು ವಿಚಾರ ಸಂಕಿರಣ
Copy and paste this URL into your WordPress site to embed
Copy and paste this code into your site to embed