


ವಿಚಿತ್ರ ಕವಿತೆ!
——————-
ರಾತ್ರಿ
ಹೊಳೆವ ಕವಿತೆ
ಹಗಲ ಕೈಗೆ ಎಟಕುತ್ತಿಲ್ಲ

ಕೈಗೆ
ಎಟುಕಿದ ಕವಿತೆ
ಬಾಯಿಗೆ ದಕ್ಕುತ್ತಿಲ್ಲ
ದಕ್ಕಿದ
ಬಂಡಾಯ ಕವಿತೆ
ಅಕ್ಷರಶಃ ಅರಗಿಸಿಕೊಳ್ಳಲಾಗುತ್ತಿಲ್ಲ
ಕರಗಿ
ನದಿಯಾದ ಕವಿತೆ
ಕಡಲಿಗೂ ನುಂಗಲಾಗುತ್ತಿಲ್ಲ.
ಕೆ.ಬಿ.ವೀರಲಿಂಗನಗೌಡ್ರ.
ರೇಖಾಚಿತ್ರ
Raghavendra Nayaka
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
