ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದೇ ನಾವು ಗಾಂಧಿಯವರಿಗೆಕೊಡುವ ನಿಜವಾದಗೌರವ:ಸಮಾಜಸೇವಕ ಹಬೀಬ್


ಯುವಜನತೆ ಸ್ವಕೇಂದ್ರಿತ ಚಿಂತನೆಗಳಿಂದ ಹೊರಬಂದು ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು.ಸಮಾಜದ ಆಗುಹೋಗುಗಳನ್ನು ಗಮನಿಸುತ್ತಿರಬೇಕು.ಇವುಗಳಿಗೆ ತಮ್ಮ ಮಿತಿಯಲ್ಲಿ ಸ್ಪಂದಿಸುತ್ತಿರಬೇಕು. ಕೇವಲ ಗಾಂಧಿಅಥವಾ ಲಾಲಬಹದ್ದೂರ ಶಾಸ್ತಿç ಜಯಂತಿಆಚರಿಸುವುದರಿಂದ, ಅವರಗುಣಗಾನ ಮಾಡುವುದರಿಂದ ಸಮಾಜಕ್ಕೆ ಹೆಚ್ಚಿನ ಪ್ರಯೋಜನವಿಲ್ಲ. ಸ್ವಚ್ಛತೆ, ಆರೋಗ್ಯ, ಮೂಢನಂಬಿಕೆ ನಿವಾರಣೆ, ಜಾತ್ಯತೀತ ತತ್ವಗಳ ಅನುಸರಣೆ ಮತ್ತು ಪ್ರಚಾರಇಂತಹ ಸಾಮಾಜಜಾಗೃತಿಯ ಕಾರ್ಯಕ್ರಮಗಳಲ್ಲಿ ತೊಡಗಿಕೊಳ್ಳುವುದೇ ನಾವು ಗಾಂಧಿಗೆಕೊಡುವ ನಿಜವಾದಗೌರವಎಂದುಸಮಾಜಸೇವಕರೂ, ಕಲಾವಿದರೂಆದ ಹಬೀಬ್.ಎ ಅಭಿಪ್ರಾಯಪಟ್ಟರು.


ಹರಳಿಮಠದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತಿç ಜಯಂತಿಕಾರ್ಯಕ್ರಮದಲ್ಲಿಗ್ರಾಮದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸರ್ಜಾಹಿರಿಯಣ್ಣಪ್ಪ ಪ್ರತಿಭಾ ಪುರಸ್ಕಾರ ಪ್ರಧಾನ ಮಾಡಿಅವರು ಮಾತನಾಡುತ್ತಿದ್ದರು.ರಂಗಕರ್ಮಿ ಮ್ಯಾಥ್ಯೂ ಸುರಾನಿ ಮಾತನಾಡಿಗಾಂಧಿಯಎಲ್ಲಾ ತತ್ವಗಳನ್ನು ಎಲ್ಲರಿಗೂ ಪಾಲಿಸುವುದು ಕಷ್ಟವಾಗಬಹುದು. ಆದರೆ ಸರಳತೆ, ಅಹಿಂಸೆ, ಪ್ರಾಮಾಣಿಕತೆಗಳನ್ನು ಅಲವಡಿಸಿಕೊಳ್ಳುವುದು ನಮಗೆ ಕಷ್ಟವೇನೂ ಆಗುವುದಿಲ್ಲ ಎಂದು ತಿಳಿಸಿದರು.


ಕುವೆಂಪು ವಿಶ್ವವಿದ್ಯಾಲಯದಿಂದ ಎಂ.ಎಸ್ಸಿ ಕೈಗಾರಿಖಾರಸಾಯನಶಾಸ್ತç ವಿಭಾಗದಲ್ಲಿ ಪ್ರಥರ‍್ಯಾಂಕ್ ನೊಂದಿಗೆ ಮೂರುಚಿನ್ನದ ಪದಕಗಳನ್ನು ಪಡೆದ ಕು.ಅಂಕಿತ ಮತ್ತು ವಾಲಿಬಾಲ್ ಪಂದ್ಯದರಾಷ್ಟçಮಟ್ಟದ ಪಂದ್ಯಾವಳಿಗೆ ಕರ್ನಾಟಕತಂಡಕ್ಕೆಆಯ್ಕೆಯಾದ ಕು.ಸಮಿತ್‌ರನ್ನು ಸನ್ಮಾನಿಸಲಾಯಿತು.ನೀನಾಸಂ ರಂಗಕಲಾವಿದರಿಂದ ಸಾಂಸ್ಕೃತಿಕಕಾರ್ಯಕ್ರಮ ನಡೆಯಿತು.ಶಾಲಾವಿದ್ಯಾರ್ಥಿಗಳು ನೃತ್ಯ ಮತ್ತುಗಾಯನಕಾರ್ಯಕ್ರಮ ನಡೆಸಿಕೊಟ್ಟರು.


ಡಾ. ಸರ್ಜಾಶಂಕರ್ ಹರಳಿಮಠ ಪ್ರಾಸ್ತಾವಿಕವಾಗಿ ಮಾತನಾಡಿದರು.ಶಾಲಾಭಿವೃದ್ಧಿ ಸಮಿತಿಅಧ್ಯಕ್ಷರಾದಪ್ರಕಾಶ್‌ಅಧ್ಯಕ್ಷತೆ ವಹಿಸಿದ್ದರು.ಉಪಾಧ್ಯಕ್ಷೆ ಪ್ರತಿಮಾ, ಸಮಿತಿ ಸದಸ್ಯರಾದ ಸೌಮ್ಯ, ಶಾಹಿಯಾ ಬಾನು, ಜಲೀಲ್,ಗ್ರಾಮ ಪಂಚಾಯತಿಅಧ್ಯಕ್ಷರಾದಭಾರತಿ ಮೋಹನೇಶ್, ಸದಸ್ಯರಾದಇಂದಿರಮ್ಮ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದಎಚ್.ಬಿ.ಪದ್ಮನಾಭ್, ಸಹಕಾರಿಧುರೀಣರಾದ ಪ್ರಹ್ಲಾದ್, ರಮೇಶ್,ಊರ ಪ್ರಮುಖರಾದ ಹೊನ್ನಾನಿ ದೇವರಾಜ್, ಇಮ್ರಾನ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.ಮುಖ್ಯೋಪಾಧ್ಯಾಯರಾದರಮೇಶ್‌ಸ್ವಾಗತಿಸಿದರು.ಹೊನ್ನಾನಿ ದೇವರಾಜ್ ನಿರೂಪಿಸಿದರು. ಶಿಕ್ಷಕರಾದ ಜಯಪ್ಪವಂದಿಸಿದರು.ಗ್ರಾಮದ ಮುಖಂಡರಾದ ಮುನೀರ್ ಸನ್ಮಾನಿತರಿಗೆ, ಬಹುಮಾನಿತ ಮಕ್ಕಳಿಗೆ ಅಪರೂಪದ ಹಣ್ಣಿನ ಗಿಡಗಳನ್ನು ಉಡುಗೋರೆಯಾಗಿ ನೀಡಿದರು.ಗ್ರಾಮದಯುವಕರುಗ್ರಾಮಸ್ಥರೆಲ್ಲರಿಗೆ ಮಧ್ಯಾಹ್ನದ ಸಾಮೂಹಿಕ ಊಟದ ವ್ಯವಸ್ಥೆ ಮಾಡಿದ್ದರು.
೫ನೇ ತರಗತಿಯಲ್ಲಿಆಯಿಷಾ ಫಾತಿಮಾ, ಮಾನ್ಯಕೆ.ಆರ್, ಆಕಾಶ ಪಿ,೧೦ನೇ ತರಗತಿಯಲ್ಲಿಪನ್ನಗಕೆ.ಯು ಮತ್ತು ಪ್ರಜ್ವಲ್‌ಕೆ.ಟಿ ೩೦ನೇ ವರ್ಷದ ಸರ್ಜಾಹಿರಿಯಣ್ಣಪ್ಪ ಪ್ರತಿಭಾ ಪುರಸ್ಕಾರಕ್ಕೆ ಪಾತ್ರರಾದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *