ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದೇ ನಾವು ಗಾಂಧಿಯವರಿಗೆಕೊಡುವ ನಿಜವಾದಗೌರವ:ಸಮಾಜಸೇವಕ ಹಬೀಬ್

ಯುವಜನತೆ ಸ್ವಕೇಂದ್ರಿತ ಚಿಂತನೆಗಳಿಂದ ಹೊರಬಂದು ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು.ಸಮಾಜದ ಆಗುಹೋಗುಗಳನ್ನು ಗಮನಿಸುತ್ತಿರಬೇಕು.ಇವುಗಳಿಗೆ ತಮ್ಮ ಮಿತಿಯಲ್ಲಿ ಸ್ಪಂದಿಸುತ್ತಿರಬೇಕು. ಕೇವಲ ಗಾಂಧಿಅಥವಾ ಲಾಲಬಹದ್ದೂರ ಶಾಸ್ತಿç ಜಯಂತಿಆಚರಿಸುವುದರಿಂದ, ಅವರಗುಣಗಾನ ಮಾಡುವುದರಿಂದ ಸಮಾಜಕ್ಕೆ ಹೆಚ್ಚಿನ ಪ್ರಯೋಜನವಿಲ್ಲ. ಸ್ವಚ್ಛತೆ, ಆರೋಗ್ಯ, ಮೂಢನಂಬಿಕೆ ನಿವಾರಣೆ, ಜಾತ್ಯತೀತ ತತ್ವಗಳ ಅನುಸರಣೆ ಮತ್ತು ಪ್ರಚಾರಇಂತಹ ಸಾಮಾಜಜಾಗೃತಿಯ ಕಾರ್ಯಕ್ರಮಗಳಲ್ಲಿ ತೊಡಗಿಕೊಳ್ಳುವುದೇ ನಾವು ಗಾಂಧಿಗೆಕೊಡುವ ನಿಜವಾದಗೌರವಎಂದುಸಮಾಜಸೇವಕರೂ, ಕಲಾವಿದರೂಆದ ಹಬೀಬ್.ಎ ಅಭಿಪ್ರಾಯಪಟ್ಟರು. ಹರಳಿಮಠದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತಿç ಜಯಂತಿಕಾರ್ಯಕ್ರಮದಲ್ಲಿಗ್ರಾಮದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ … Continue reading ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದೇ ನಾವು ಗಾಂಧಿಯವರಿಗೆಕೊಡುವ ನಿಜವಾದಗೌರವ:ಸಮಾಜಸೇವಕ ಹಬೀಬ್