ಎಲೆಚುಕ್ಕೆ ರೋಗ – ಸೂಕ್ತ ಕ್ರಮಕ್ಕೆ ಶಾಸಕರ ಸೂಚನೆ

ಸಿದ್ದಾಪುರ: ಎಲೆ ಚುಕ್ಕೆ ರೋಗ ಕಾಣಿಸಿಕೊಂಡಿರುವ ಅಡಿಕೆ ತೋಟಗಳಿಗೆ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ತೆರಳಿ ರೈತರಿಗೆ ಸೂಕ್ತ ಸಲಹೆ-ಸೂಚನೆ ನೀಡುವ ಜೊತೆಗೆ ಅಡಿಕೆ ಬೆಳಗಾರರಿಗೆ ನಿಧಾನವಾಗಿ ಬಹುಬೆಳೆಗಳನ್ನು ಪರಿಚಯಿಸಬೇಕು ಎಂದು ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ‌ ಸೂಚಿಸಿದರು. ತೋಟಗಾರಿಕೆ ಇಲಾಖೆಯ ವತಿಯಿಂದ ತಾಲೂಕಿನ ವಾಜಗದ್ದೆಯ ದುರ್ಗಾ ವಿನಾಯಕ ಸಭಾಭವನದಲ್ಲಿ ಶುಕ್ರವಾರ ನಡೆದ ಅಡಿಕೆಯಲ್ಲಿ ಎಲೆ ಚುಕ್ಕೆ ರೋಗ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿ, ಪಾರಂಪರಿಕವಾಗಿ ಬೆಳೆಯುತ್ತಿರುವ ಅಡಿಕೆ ಬೆಳೆಯನ್ನು ಉಳಿಸಿಕೊಳ್ಳುವುದೇ ಸವಾಲಾಗಿದೆ. ತಜ್ಞರ ಸಲಹೆ ಪಡೆದು … Continue reading ಎಲೆಚುಕ್ಕೆ ರೋಗ – ಸೂಕ್ತ ಕ್ರಮಕ್ಕೆ ಶಾಸಕರ ಸೂಚನೆ