ಪ್ರತಿಯೊಬ್ಬ ಸಾಧಕರು ನೆನಪಿಡಬೇಕಾದ ಮೂರು ಅಂಶಗಳೆAದರೆ ‘ಮೊದಲು ಅವಮಾನ, ನಂತರ ಅನುಮಾನ ತದನಂತರವೇ ಸನ್ಮಾನ ‘ ಇವುಗಳನ್ನು ಮನದಲ್ಲಿಟ್ಟುಕೊಂಡು ಮುಂದುವರೆದರೆ ಎಂತಹ ಸಾಧನೆಯನ್ನಾದರೂ ಮಾಡಬಹುದು ಎಂಬುದಕ್ಕೆ ನಿದರ್ಶನವೆಂದರೆ ಇತ್ತೀಚೆಗೆ ಚೀನಾದ ಹಾಂಗ್ ಝೌ ನಲ್ಲಿ ನಡೆದ ಏಷ್ಯಾನ್ ಗೇಮ್ಸ್ ನಲ್ಲಿ ೮೦೦ ಮೀ ಹೆಪ್ಟಾಥ್ಲಾನ್ ನಲ್ಲಿ ಕಂಚಿನ ಪದಕ ಪಡೆದ ಆಟಗಾರ್ತಿ ಬಳ್ಳಾರಿಯ ಹೆಮ್ಮೆಯ ಪುತ್ರಿ ನಂದಿನ ಅಗಸರ. ಇವರು ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾರಾವಿ ಸಮೀಪದ ಶ್ರೀನಗರ ಕ್ಯಾಂಪ್ ಎಂಬ ಪುಟ್ಟ ಗ್ರಾಮದಲ್ಲಿ ತಂದೆ … Continue reading ಕಲ್ಲಲ್ಲರಳಿದ ಕಾಡಸುಮ ನಂದಿನಿ…..
Copy and paste this URL into your WordPress site to embed
Copy and paste this code into your site to embed