ಬೇಡಕಣಿ ಜನತಾ ವಿದ್ಯಾಲಯದ ಸುವರ್ಣ ಮಹೋತ್ಸವ
ಸಿದ್ದಾಪುರ: ಚುಟುಕು ಬ್ರಹ್ಮ ಡಾ. ದಿನಕರ ದೇಸಾಯಿಯವರ ಕನಸಿನ ಕೂಸಾದ ತಾಲೂಕಿನ ಬೇಡ್ಕಣಿಯ ಜನತಾ ವಿದ್ಯಾಲಯದ ಸುವರ್ಣ ಮಹೋತ್ಸವವನ್ನು 2024ರ ಜನವರಿ 6 ಮತ್ತು 7 ರಂದು ನಡೆಸಲು ತೀರ್ಮಾನಿಸಲಾಗಿದೆ. ಸೋಮವಾರ ಶಾಲೆಯ ಸಭಾಭವನದಲ್ಲಿ ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ವಿ.ಎನ್.ನಾಯ್ಕ ಬೇಡ್ಕಣಿ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ದಿನಾಂಕ ನಿಗದಿಗೊಳಿಸಲಾಗಿದೆ. ಚುಟುಕು ಬ್ರಹ್ಮ ದಿನಕರ ದೇಸಾಯಿಯವರಿಂದ 1965 ರಲ್ಲಿ ಸ್ಥಾಪನೆಯಾದ ಜನತಾ ವಿದ್ಯಾಲಯವು ಈಗಾಗಲೇ 58ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ್ದು, ಕೊರೊನಾ ಮತ್ತಿತರ ಕಾರಣಗಳಿಂದ ಸುವರ್ಣ … Continue reading ಬೇಡಕಣಿ ಜನತಾ ವಿದ್ಯಾಲಯದ ಸುವರ್ಣ ಮಹೋತ್ಸವ
Copy and paste this URL into your WordPress site to embed
Copy and paste this code into your site to embed