ಕುತೂಹಲ ಕೆರಳಿಸಿದ ಅಮೀರ್ಖಾನ್‌ , ತಾರೆ ಜಮೀನ್‌ ಪರ್‌ ನಂತರ ಮತ್ತೊಂದು ಅಂಥದ್ದೇ ಹೆಸರಿನ ಚಿತ್ರ!

ಮುಂದಿನ ಚಿತ್ರದ ಹೆಸರು ಘೋಷಿಸಿದ ಅಮೀರ್ ಖಾನ್, ಯಾವುದದು?

ಅಮೀರ್ ಖಾನ್ ಅಭಿನಯದ 2007 ರಲ್ಲಿ ಬಿಡುಗಡೆಯಾಗಿ ಯಶಸ್ಸು ಪಡೆದ ಚಿತ್ರ ‘ತಾರೆ ಜಮೀನ್ ಪರ್’, ತಮ್ಮ ಭಾವನಾತ್ಮಕ ನಟನೆ ಮತ್ತು ಚೊಚ್ಚಲ ನಿರ್ದೇಶನದ ಚಿತ್ರವದು. ಅದು ಚಿತ್ರಪ್ರೇಮಿಗಳಲ್ಲಿ ಸಾಕಷ್ಟು ಪ್ರಭಾವ ಬೀರಿತ್ತು, ಈಗಲೂ ಆ ಚಿತ್ರವನ್ನು ನೋಡುವವರಿದ್ದಾರೆ.

Taare Zameen Par film scene

ಅಮೀರ್ ಖಾನ್ ಅಭಿನಯದ 2007 ರಲ್ಲಿ ಬಿಡುಗಡೆಯಾಗಿ ಯಶಸ್ಸು ಪಡೆದ ಚಿತ್ರ ‘ತಾರೆ ಜಮೀನ್ ಪರ್’, ತಮ್ಮ ಭಾವನಾತ್ಮಕ ನಟನೆ ಮತ್ತು ಚೊಚ್ಚಲ ನಿರ್ದೇಶನದ ಚಿತ್ರವದು. ಅದು ಚಿತ್ರಪ್ರೇಮಿಗಳಲ್ಲಿ ಸಾಕಷ್ಟು ಪ್ರಭಾವ ಬೀರಿತ್ತು, ಈಗಲೂ ಆ ಚಿತ್ರವನ್ನು ನೋಡುವವರಿದ್ದಾರೆ.

ಇತ್ತೀಚೆಗೆ ಅಮೀರ್ ಖಾನ್ ನಟನೆ, ನಿರ್ದೇಶನಕ್ಕೆ ಬ್ರೇಕ್ ಹಾಕಿದ್ದರು. ಇತ್ತೀಚಿನ ವರ್ಷಗಳಲ್ಲಿ ಆಮಿರ್ ಖಾನ್​ ಅವರಿಗೆ ನಿರೀಕ್ಷಿತ ಪ್ರಮಾಣದ ಗೆಲುವು ಸಿಕ್ಕಿಲ್ಲ. ‘ಲಾಲ್​ ಸಿಂಗ್ ಛಡ್ಡಾ’ ಸಿನಿಮಾ ಸೋತಿತು.

ಇದೀಗ 2023ರ ಕೊನೆಯ ಹೊತ್ತಿಗೆ ತಮ್ಮ ಮುಂದಿನ ಚಿತ್ರವನ್ನು ಘೋಷಿಸಿದ್ದಾರೆ. ಅದಕ್ಕೆ ಅವರು ಕೊಟ್ಟಿರುವ ಶೀರ್ಷಿಕೆ “ಸಿತಾರೆ ಜಮೀನ್ ಪರ್” ಎಂದು. ಚಿತ್ರ “ತಾರೆ ಜಮೀನ್ ಪರ್” ಅನ್ವೇಷಿಸಿದ ವಿಷಯದ ಮೇಲೆ ಇರುತ್ತದೆ.

ನಾನು ಚಿತ್ರದ ಬಗ್ಗೆ ಹೆಚ್ಚು ಹೇಳಲು ಸಾಧ್ಯವಿಲ್ಲ. ಚಿತ್ರದ ಶೀರ್ಷಿಕೆ ‘ಸಿತಾರೆ ಜಮೀನ್ ಪರ್ ನಿಮಗೆ ನನ್ನ ‘ತಾರೆ ಜಮೀನ್ ಪರ್’ ಚಿತ್ರ ನೆನಪಿರಬೇಕು. ಈ ಚಿತ್ರದ ಹೆಸರು ‘ಸಿತಾರೆ ಜಮೀನ್ ಪರ್’ ಏಕೆಂದರೆ ನಾವು ಅದೇ ವಿಷಯದೊಂದಿಗೆ ಹತ್ತು ಹೆಜ್ಜೆ ಮುಂದೆ ಹೋಗುತ್ತಿದ್ದೇವೆ ಎಂದು ಹೇಳಿದ್ದಾರೆ. ಅಮೀರ್ ಖಾನ್, “ಸಿತಾರೆ ಜಮೀನ್ ಪರ್” ಜನರನ್ನು ನಗಿಸುತ್ತದೆ ಮತ್ತು ಅಳುವಂತೆ ಮಾಡುತ್ತದೆ ಎಂದು ಹೇಳಿದರು. 

ವಿಷಯ ಒಂದೇ, ಅದಕ್ಕಾಗಿಯೇ ನಾವು ಈ ಹೆಸರನ್ನು ಚಿಂತನಶೀಲವಾಗಿ ಆರಿಸಿದ್ದೇವೆ. ನಾವೆಲ್ಲರೂ ನ್ಯೂನತೆಗಳನ್ನು ಹೊಂದಿದ್ದೇವೆ ಆದರೆ ವಿಶೇಷವಾದದ್ದನ್ನು ಹೊಂದಿದ್ದೇವೆ, ಆದ್ದರಿಂದ ನಾವು ಈ ವಿಷಯವನ್ನು ಮುಂದಕ್ಕೆ ತೆಗೆದುಕೊಳ್ಳುತ್ತಿದ್ದೇವೆ ಎಂದು ಹೇಳಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *