ನಿವೃತ್ತ ಯೋಧನಿಗೆ ಅದ್ಧೂರಿ ಸ್ವಾಗತ
ಸಿದ್ದಾಪುರ: ಕಳೆದ 30 ವರ್ಷಗಳಿಂದ ಭಾರತೀಯ ಸೈನ್ಯದಲ್ಲಿ ಸೇವೆ ಸಲ್ಲಿಸಿ ಸುಬೇದಾರ್ ಆಗಿ ನಿವೃತ್ತಿ ಹೊಂದಿದ್ದ ಸಿದ್ದಾಪುರ ತಾಲೂಕಿನ ಹಲಗೇರಿಯ ಜಯರಾಮ ನಾಯ್ಕ ಅವರಿಗೆ ಗುರುವಾರ ಹುಟ್ಟೂರಿನಲ್ಲಿ ಅಭೂತಪೂರ್ವ ಸ್ವಾಗತ ನೀಡಿ ಸನ್ಮಾನಿಸಲಾಯಿತು.ತಾಯ್ನಾಡಿಗೆ ಆಗಮಿಸಿದ ಜಯರಾಮ ಕೆ ನಾಯ್ಕ ಅವರನ್ನು ಸಿದ್ದಾಪುರದಿಂದ ಹಲಗೇರಿವರೆಗೆ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಹುಟ್ಟೂರಿಗೆ ಕರೆ ತರುತ್ತಿದ್ದಂತೆ ಹಲಗೇರಿಯ ದೇವಸ್ಥಾನದ ಎದುರು ಮಹಿಳೆಯರು ಆರತಿ ಬೆಳಗಿ ಸ್ವಾಗತಿಸಿದರು. ಅಲ್ಲಿಂದ ಪೂರ್ಣಕುಂಭದೊಂದಿಗೆ ಕರ್ನಾಟಕ ಪಬ್ಲಿಕ್ ಶಾಲೆಯ ಸಭಾಭವನದವರೆಗೆ ಮೆರವಣಿಗೆ ನಡೆಸಲಾಯಿತು.ತಾಲೂಕಾ ಮಾಜಿ ಸೈನಿಕರ … Continue reading ನಿವೃತ್ತ ಯೋಧನಿಗೆ ಅದ್ಧೂರಿ ಸ್ವಾಗತ
Copy and paste this URL into your WordPress site to embed
Copy and paste this code into your site to embed