ಗಣಪತಿ ಪೂಜೆ ನಮ್ಮ ಸಂಸ್ಕೃತಿಯಲ್ಲ, ಮೌಢ್ಯದ ಆಚರಣೆ: ಸಾಣೇಹಳ್ಳಿ ಸ್ವಾಮೀಜಿ

ಗಣೇಶ ಕಾಲ್ಪನಿಕ ದೇವರು- ಗಣಪತಿ ಪೂಜೆ ನಮ್ಮ ಸಂಸ್ಕೃತಿಯಲ್ಲ, ಮೌಢ್ಯದ ಆಚರಣೆ: ಸಾಣೇಹಳ್ಳಿ ಸ್ವಾಮೀಜಿ ವೇದಿಕೆ ಕಾರ್ಯಕ್ರಮಗಳಲ್ಲಿ ಅಥವಾ ಮನೆಗಳಲ್ಲಿ ಗಣಪತಿಯನ್ನು ವಿಘ್ನ ನಿವಾರಕನನ್ನಾಗಿ ಪೂಜಿಸುವುದು, ಪ್ರಾರ್ಥನೆ ಸಲ್ಲಿಸುವುದು ನಮ್ಮ ಸಂಸ್ಕೃತಿಯಲ್ಲ. ಅದರ ಬದಲು ವಾಸ್ತವಕ್ಕೆ ತಕ್ಕುದಾದ ವಚನಗಳನ್ನು ಪಠಿಸಬೇಕು’ ಚಿತ್ರದುರ್ಗ: ವೇದಿಕೆ ಕಾರ್ಯಕ್ರಮಗಳಲ್ಲಿ ಅಥವಾ ಮನೆಗಳಲ್ಲಿ ಗಣಪತಿಯನ್ನು ವಿಘ್ನ ನಿವಾರಕನನ್ನಾಗಿ ಪೂಜಿಸುವುದು, ಪ್ರಾರ್ಥನೆ ಸಲ್ಲಿಸುವುದು ನಮ್ಮ ಸಂಸ್ಕೃತಿಯಲ್ಲ. ಅದರ ಬದಲು ವಾಸ್ತವಕ್ಕೆ ತಕ್ಕುದಾದ ವಚನಗಳನ್ನು ಪಠಿಸಬೇಕು’ ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಚಿತ್ರದುರ್ಗ … Continue reading ಗಣಪತಿ ಪೂಜೆ ನಮ್ಮ ಸಂಸ್ಕೃತಿಯಲ್ಲ, ಮೌಢ್ಯದ ಆಚರಣೆ: ಸಾಣೇಹಳ್ಳಿ ಸ್ವಾಮೀಜಿ