ವಿನಾಕಾರಣ ಸಹಕಾರಿ ಸಂಸ್ಥೆ ಗಳಿಗೆ ತೊಂದರೆ ಕೊಟ್ಟರೆ ಹುಷಾರ್….

ಸಿದ್ದಾಪುರ: ತಾಲೂಕಿನ ಕ್ಯಾದಗಿಯ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಕಟ್ಟಡ ಹಾಗೂ ಸೂಪರ್ ಮಾರ್ಕೆಟ್ ಗೆ ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ಶುಕ್ರವಾರ ಚಾಲನೆ ನೀಡಿದರು. ಉದ್ಘಾಟನೆ ನೆರವೇರಿಸಿದ ಶಾಸಕ ಭೀಮಣ್ಣ ನಾಯ್ಕ ಮಾತನಾಡಿ, ಜಿಲ್ಲೆಯ ಸಹಕಾರಿ ಕ್ಷೇತ್ರ ಇಡೀ ದೇಶಕ್ಕೆ ಮಾದರಿಯಾಗಿದೆ. ಸಹಕಾರಿ ಸಂಘಗಳಿಂದ‌ ರೈತರ ಸ್ವಾವಲಂಭಿ ಬದುಕಿಗೆ ದಾರಿಯಾಗುತ್ತಿದೆ. ಇಲಾಖೆಯ ಅಧಿಕಾರಿಗಳು ಇಲ್ಲದ ಕಾರಣ ಹೇಳಿ ಸಂಘಗಳಿಗೆ ತೊಂದರೆ ಕೊಟ್ಟರೆ ಸುಮ್ಮನಿರುವುದಿಲ್ಲ ಎಂದ ಅವರು, ಕ್ಯಾದಗಿ ಸೊಸೈಟಿಯಿಂದ ಈ ಭಾಗದ ರೈತರಿಗೆ ಹೆಚ್ಚಿನ … Continue reading ವಿನಾಕಾರಣ ಸಹಕಾರಿ ಸಂಸ್ಥೆ ಗಳಿಗೆ ತೊಂದರೆ ಕೊಟ್ಟರೆ ಹುಷಾರ್….