ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಪಾದಯಾತ್ರೆಯಲ್ಲಿ ಪಾಲ್ಗೊಂಡ ಪದ್ಮಶ್ರೀ ಸುಕ್ರಜ್ಜಿ

ಅಂಕೋಲಾ:- ಜಿಲ್ಲೆಯಲ್ಲಿ ಎರಡು ಮೆಡಿಕಲ್ ಕಾಲೇಜು ಹಾಗೂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಅಗ್ರಹಿಸಿ ಹಮ್ಮಿಕೊಂಡ ಪಾದಯಾತ್ರೆಯೂ ಇಂದು ಅಂಕೋಲಾ ನಗರವನ್ನು ತಲುಪಿದ್ದು, ಪಾದಯಾತ್ರೆಯ ರೂವಾರಿಯಾದ ಅನಂತಮೂರ್ತಿ ಹೆಗಡೆಯನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಜಾನಪದ ಕೋಗಿಲೆ ,ನಾಡೋಜ ಸುಕ್ರಿ ಬೊಮ್ಮ ಗೌಡ ಅವರು ಮೊಮ್ಮಗನಂತೆ ಮುದ್ದು ಮಾಡಿ ನಿನಗೆ ಜಯವಾಗಲಿ ಎಂದು ಆಶೀರ್ವದಿಸಿದ್ದಾರೆ. ಶಿರಸಿಯ ಸಮಾಜ ಸೇವಕ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಎರಡು ಮೆಡಿಕಲ್ ಕಾಲೇಜು ಹಾಗೂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಅಗ್ರಹಿಸಿ ಹಮ್ಮಿಕೊಂಡ ಪಾದಯಾತ್ರೆಯ ಆರನೇ … Continue reading ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಪಾದಯಾತ್ರೆಯಲ್ಲಿ ಪಾಲ್ಗೊಂಡ ಪದ್ಮಶ್ರೀ ಸುಕ್ರಜ್ಜಿ