ಇಂದು ಕಾರವಾರದಲ್ಲಿ ಸ್ವಾಭಿಮಾನಿ ಪಾದಯಾತ್ರೆ ಮುಕ್ತಾಯ

ಮಳೆ- ಬಿಸಿಲೆನ್ನದೆ ಕಾರವಾರ ಪ್ರವೇಶ ಮಾಡಿದ ಸ್ವಾಭಿಮಾನಿ ಪಾದಯಾತ್ರೆ: ಗುರುವಾರ ಬೆಳಿಗ್ಗೆ 11 ಘಂಟೆಗೆ ಮನವಿ ಸಲ್ಲಿಕೆ ಕಾರವಾರ: ಶಿರಸಿಯ ಸಮಾಜ ಸೇವಕ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಎರಡು ಮೆಡಿಕಲ್ ಕಾಲೇಜು ಹಾಗೂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಅಗ್ರಹಿಸಿ ಹಮ್ಮಿಕೊಂಡ ಪಾದಯಾತ್ರೆಯೂ ಮಳೆ – ಬಿಸಿಲನ್ನು ಲೆಕ್ಕಿಸದೇ ಸತತ ಏಳು ದಿನಗಳಿಂದ ಸಾಗಿ ಇಂದು ಸಂಜೆ ಕಾರವಾರ ನಗರವನ್ನು ಪ್ರವೇಶಿಸಿದ್ದು, ಗುರುವಾರ ಬೆಳಿಗ್ಗೆ 11 ಘಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಛೇರಿ ಎದುರು ಬೃಹತ್ ಬಹಿರಂಗ ಸಭೆ … Continue reading ಇಂದು ಕಾರವಾರದಲ್ಲಿ ಸ್ವಾಭಿಮಾನಿ ಪಾದಯಾತ್ರೆ ಮುಕ್ತಾಯ