ಸಚಿನ್ ತೆಂಡೂಲ್ಕರ್ ನ ಎರಡು ದಾಖಲೆ ಮುರಿದ ‘ರನ್ ಮೆಷಿನ್’ ಇದು ಕೊಯ್ಲಿ ಸಾಧನೆ!

ICC World Cup 2023: ವಿರಾಟ್ ಕೊಹ್ಲಿ ODI 50ನೇ ಶತಕ; ಸಚಿನ್ ತೆಂಡೂಲ್ಕರ್ ನ ಎರಡು ದಾಖಲೆ ಮುರಿದ ‘ರನ್ ಮೆಷಿನ್’

ಕ್ರಿಕೆಟಿಗ ವಿರಾಟ್ ಕೊಹ್ಲಿ, ಸಚಿನ್ ತೆಂಡೂಲ್ಕರ್ ಅವರ ಮತ್ತೊಂದು ವಿಶ್ವದಾಖಲೆಯನ್ನು ಮುರಿದಿದ್ದಾರೆ. 

virat kohli

ಮುಂಬೈ: ಭಾರತದ ಕ್ರಿಕೆಟಿಗ ವಿರಾಟ್ ಕೊಹ್ಲಿ ಒಂದೇ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್ ಅವರ 2 ವಿಶ್ವದಾಖಲೆಯನ್ನು ಮುರಿದಿದ್ದಾರೆ.

ಮುಂಬೈ ನ ವಾಂಖೆಡೆ ಸ್ಟೇಡಿಯಂ ನಲ್ಲಿ ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಗರಿಷ್ಠ ರನ್ ಗಳನ್ನು ಗಳಿಸಿ ದಾಖಲೆ ನಿರ್ಮಿಸಿರುವುದು ಒಂದು ದಾಖಲೆಯಾದರೆ,  ಏಕದಿನ ಕ್ರಿಕೆಟ್ ನಲ್ಲಿ 50 ನೇ ಶತಕ ದಾಖಲಿಸಿ ಸಚಿನ್ ದಾಖಲೆಯನ್ನು ಸರಿಗಟ್ಟಿರುವುದು 2 ನೇ ದಾಖಲೆಯಾಗಿದೆ. ಸಚಿನ್ ತೆಂಡೂಲ್ಕರ್ ಏಕದಿನ ಕ್ರಿಕೆಟ್ ನಲ್ಲಿ 49 ಶತಕ ದಾಖಲಿಸಿದ್ದಾರೆ.

2023 ರ ವಿಶ್ವಕಪ್ ನಲ್ಲಿ ಕೊಹ್ಲಿ 673 ರನ್ ಗಳನ್ನು ಗಳಿಸಿದ್ದಾರೆ. ಇದಕ್ಕೂ ಮುನ್ನ ಕೊಹ್ಲಿ ಒಂದೇ ವಿಶ್ವಕಪ್ ಟೂರ್ನಿಯಲ್ಲಿ 600+ ರನ್ ಗಳನ್ನು ಗಳಿಸಿದ ಮೂರನೇ ಭಾರತೀಯ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಈಗ ವಿಶ್ವಕಪ್ ಟೂರ್ನಿಯಲ್ಲಿ, ಕೇವಲ 10 ಇನ್ನಿಂಗ್ಸ್ ನಲ್ಲಿ ಕೊಹ್ಲಿ ಗರಿಷ್ಠ ರನ್ ದಾಖಲಿಸಿರುವ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಇದಷ್ಟೇ ಅಲ್ಲದೇ ಈ ವಿಶ್ವಕಪ್ ನಲ್ಲಿ 8 ನೇ ಅರ್ಧ ಶತಕ ದಾಖಲಿಸಿದ್ದು, ಟೂರ್ನಮೆಂಟ್ ಒಂದರಲ್ಲಿ ಗರಿಷ್ಠ ಅರ್ಧ ಶತಕ ದಾಖಲಿಸಿದ್ದಾರೆ.

ಈ ಹಿಂದೆ ಸಚಿನ್ ತೆಂಡೂಲ್ಕರ್ 2003 ರಲ್ಲಿ ಟೂರ್ನಿಯೊಂದರಲ್ಲಿ ಗರಿಷ್ಠ ಅರ್ಧ ಶತಕ ದಾಖಲಿಸಿದ್ದ ದಾಖಲೆಯನ್ನು ಕೊಹ್ಲಿ ಮುರಿದಿದ್ದರು. ಸಚಿನ್ ತೆಂಡೂಲ್ಕರ್ 2003 ರ ಟೂರ್ನಿಯಲ್ಲಿ 673 ರನ್ ಗಳಿಸಿದ್ದರು. ವಿರಾಟ್ ಕೊಹ್ಲಿ ಸಾಧನೆಗೆ ಮೆಚ್ಚಿ ಸಚಿನ್ ತೆಂಡೂಲ್ಕರ್ ಅಭಿನಂದಿಸಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *