ವೇಶ್ಯಾವಾಟಿಕೆ, ಮಾನವ ಕಳ್ಳ ಸಾಗಾಣಿಕೆ ಆರೋಪ ಕನ್ನಡಪರ ಹೋರಾಟಗಾರ ಆಕಾಶ್‌ ಕೊಂಡ್ಲಿ ಜೊತೆ ಮೂವರ ಬಂಧನ

ಮಾನವ ಕಳ್ಳ ಸಾಗಾಣಿಕೆ,ವೆಶ್ಯಾವಾಟಿಕೆ ಆರೋಪದ ಮೇಲೆ ಕನ್ನಡಪರ ಹೋರಾಟಗಾರ ಆಕಾಶ್‌ ಕೊಂಡ್ಲಿ ಮತ್ತು ಇತರ ಇಬ್ಬರನ್ನು ಸಿದ್ಧಾಪುರ ಪೊಲೀಸರು ಬಂಧಿಸಿದ್ದಾರೆ. ಸಿದ್ದಾಪುರ ಕೊಂಡ್ಲಿಯ ಸಂಗೀತಾ ಮಡಿವಾಳ ಎನ್ನುವ ಯುವತಿ ತನ್ನನ್ನು ವೆಶ್ಯಾವಾಟಿಕೆಗೆ ಒತ್ತಾಯಿಸಿದ್ದಲ್ಲದೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಅಣ್ಣಪ್ಪ ಯಾನೆ ಆಕಾಶ್‌ ಕೊಂಡ್ಲಿ ಕಡಕೇರಿ. ಮಹೇಶ್‌ ನಾರಾಯಣ ಮಡಿವಾಳ ಹಾಗೂ ಪಾರ್ವತಿ ಎನ್ನುವ ಮೂವರು ಪುಸಲಾಯಿಸಿದ್ದಲ್ಲದೆ ಹಣಕ್ಕಾಗಿ ವೆಶ್ಯಾವಾಟಿಕೆ ದಂಧೆಗೆ ಇಳಿಯದಿದ್ದರೆ ಪ್ರಾಣ ತೆಗೆಯುವುದಾಗಿ ಬೆದರಿಸಿದ್ದಾರೆ ಎಂದು ದೂರಿದ್ದಾರೆ.

ಪ್ರಕರಣದ ವಿವರ- ಕನ್ನಡ ಪರ ಹೋರಾಟಗಾರ ಎಂದುಕೊಳ್ಳುವ ಕನ್ನಡದ ಶಾಲು ಹೊದ್ದುಕೊಂಡು ವೇದಿಕೆಮೇಲೆ ಮಿಂಚುವ ಆಕಾಶ್‌ ಕೊಂಡ್ಲಿ ಯಾನೆ ಅಣ್ಣಪ್ಪ ಮಡಿವಾಳ ಗುರುವಾರ ಮಧ್ಯಾಹ್ನದ ವೇಳೆಗೆ ತನ್ನ ಪರಿಚಯದ ಪಾರ್ವತಿ ಯಾನೆ ಪಾರ್ವತಮ್ಮ ಎನ್ನುವ ಹೆಂಗಸಿನ ಜೊತೆ ಸೇರಿ ಮಹೇಶ್‌ ಮಡಿವಾಳ ಎನ್ನುವವನ ಸಹಕಾರದಿಂದ ಸಂಗೀತಾ ಮಡಿವಾಳರನ್ನು ಸಿದ್ಧಾಪುರ ಪ್ರವಾಸಿ ಬಂಗಲೆಗೆ ಕರೆಸಿದ್ದಾರೆ.

ಸುಂದರಿಯಾದ ಯುವತಿಗೆ ನೀನು ನಾವು ಹೇಳಿದಂತೆ ಕೇಳಿದರೆ ಕೈತುಂಬಾ ಹಣ ಕೊಡುವುದಾಗಿ ಪುಸಲಾಯಿಸಿದ್ದಾರೆ. ಯಾವುದೋ ಕಾರಣಕ್ಕೆ ಈ ಧನದಾಹಿಗಳ ಹಿಡಿಕೆಗೆ ಸಿಕ್ಕಿದ್ದ ಸಂಗೀತಾ ಗಾಬರಿಯಾಗಿದ್ದಾಳೆ. ಕೆಲವು ದಿವಸಗಳಿಂದ ತಮ್ಮದೇ ಊರಿನ ಸ್ವಜಾತಿಯ ಯುವಕರು ತನ್ನನ್ನು ಹಿಂಬಾಲಿಸುತಿದ್ದುದು ಈ ಕಾರಣಕ್ಕೆ ಎಂದು ಸಿಟ್ಟಾದ ಸಂಗೀತಾ ತನ್ನ ಪರಿಚಯಸ್ಥರಿಗೆ ಕರೆಸಿ ವಿಚಾರಿಸಿದ್ದಾಳೆ. ಈ ವೇಳೆಗೆ ಆಕಾಶ್‌ ಕೊಂಡ್ಲಿ ಮತ್ತು ಮಹೇಶ್‌ ಮೇಲೆ ಏರಿಹೋದ ಜನರು ಐ.ಬಿ.ಯಿಂದ ಪೋಲಿಸ್‌ ಠಾಣೆಗೆ ಪೊಲೀಸ್‌ ಠಾಣೆಯಿಂದ ಐಬಿ.ಗೆ ಎರಡ್ಮೂರು ಬಾರಿ ಏಳೆದಾಡಿ ಹಿಡಿದಿದ್ದಾರೆ. ಸ್ವಲ್ಪದರಲ್ಲಿ ಜಾಗೃತರಾದ ಮೂವರೂ ಆರೋಪಿಗಳು ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾಗ ಠಾಣೆ ಎದುರು ಸೇರಿದ ಜನರು ಈ ಮೂವರನ್ನೂ ಪೊಲೀಸರಿಗೆ ಒಪ್ಪಿಸಿ ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಹಾವಿನ ಸೇಡು ಹೆಣ್ಣಿನ ಮೋಸಗಳಿಗೆ ಬಹಳ ವರ್ಷಗಳ ಆಯುಷ್ಯಂತೆ! A ಉಪೇಂದ್ರ & B ಕೂಡಾ ಉಪೇಂದ್ರ!

ಶ್‌ ಚಿತ್ರದ ಮೂಲಕ ಭರವಸೆ ಹುಟ್ಟಿಸಿದ್ದ ಉಪೇಂದ್ರರ ಮುಂದಿನ ಚಿತ್ರ ಯಾವುದು? ಎನ್ನುವ ಕುತೂಹಲದ ಪ್ರಶ್ನೆಗೆ ಉಪೇಂದ್ರ ಎ ಎಂದು ಉತ್ತರ ಕೊಟ್ಟಿದ್ದರು. ಎ.ಸಿನೆಮಾ...

ಕಶಿಗೆಯಲ್ಲಿ ಸಂಸ್ಕೃತಿ ಚಿಂತನ

ಸಿದ್ದಾಪುರತಾಲೂಕಿನ ಕಶಿಗೆಯ ಶ್ರೀ ಕೇಶವನಾರಾಯಣ ದೇವಾಲಯದ ಗಣೇಶಹೆಗಡೆ ದೊಡ್ಮನೆ ಸಭಾಭವನದಲ್ಲಿ ಮೇ.೧೭ರಂದು ಹಿರಿಯ ಪತ್ರಕರ್ತ ಜಿ.ಕೆ.ಭಟ್ಟ ಕಶಿಗೆ ಅವರ ಕುರಿತಾದ ಸಂಸ್ಕೃತಿ ಚಿಂತನ ಕಾರ್ಯಕ್ರಮ...

ಶಿರಸಿ ಪ್ರೀತಮ್‌ ಪಾಲನಕರ್‌ ಸಾವಿನ ಹಿಂದಿನ ಕಾರಣ ಏನು? ಇಲ್ಲಿದೆ ಕ್ಲೂ!

ಪ್ರೀತಮ್‌ ಪಾಲನಕರ್‌ ಆತ್ಮಹತ್ಯೆಗೆ ಕಾರಣ ಮೊಬೈಲ್‌ ಕರೆಯೆ? ಶಿರಸಿ ನಗರದ ಕಾಮಧೇನು ಜ್ಯುವೆಲ್ಲರ್ಸ್‌ ನ ಮಾಲಿಕ ಪ್ರಕಾಶ್‌ ಪಾಲನಕರ್‌ ರ ಹಿರಿಯ ಪುತ್ರ ಪ್ರೀತಮ್‌...

ಕಬೀರ್‌ ಸಾಬ್‌ ರಿಗೂ ಕಾಂಗ್ರೆಸ್‌ ಗೂ ಎತ್ತಣಿದೆತ್ತ ಸಂಬಂಧವಯ್ಯ…..

ಕಬೀರ್‌ ನಿಲ್ಕುಂದ ಎಂಬ ಫೇಸ್‌ ಬುಕ್‌ ಖಾತೆಯಿಂದ ಸಿದ್ಧಾಪುರ ಕಾಂಗ್ರೆಸ್‌ ವಿಚಾರವಾಗಿ ಪ್ರಕಟವಾದ ಸಂದೇಶಗಳು ಹಲವು ಚರ್ಚೆಗೆ ಗ್ರಾಸ ಒದಗಿಸಿವೆ. ಕಬೀರ್‌ ಎನ್ನುವ ಪಕ್ಕಾ...

ನಾಣಿಕಟ್ಟದಲ್ಲಿ‌ ವಸಂತ ಸಂಭ್ರಮ; ಸನ್ಮಾನ

ಸಿದ್ದಾಪುರ: ವಿಶ್ವಶಾಂತಿ‌ ಸೇವಾ ಟ್ರಸ್ಟ್ ಸಂಸ್ಥೆಯು‌ ನಾಣಿಕಟ್ಟದಲ್ಲಿ ತ್ಯಾಗಲಿ ಸೊಸೈಟಿಯ ಸಹಕಾರದೊಂದಿಗೆ ಮೇ.೧೮ರ ಸಂಜೆ ೫:೪೦ಕ್ಕೆ ವಸಂತ ಸಂಭ್ರಮ ಕಾರ್ಯಕ್ರಮ ಆಯೋಜಿಸಿದೆ.ನಾಣಿಕಟ್ಟದ ಸೊಸೈಟಿಯ ಶತಮಾನೋತ್ಸವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *