ಕನ್ನಡ ನೆಲ-ಜಲ ರಕ್ಷಿಸಿ ಋಣ ತೀರಿಸಬೇಕಿದೆ

ಸಿದ್ದಾಪುರ:ನಾಡೆದೇವಿ ಹೋರಾಟ ವೇದಿಕೆಯ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಾಡಹಬ್ಬ ಉತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಪಟ್ಟಣದ ಎಸ್ ವಿ ಹೈಸ್ಕೂಲ್ ನ ಆವರಣದಲ್ಲಿನ ರಾಮಕೃಷ್ಣ ಹೆಗಡೆ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಕೀಲ ಜಿ ಟಿ ನಾಯ್ಕ ಮಾತನಾಡಿ ನಮ್ಮ ಭಾಷೆ ನಮಗೆ ಹೆಮ್ಮೆ, ಭಾಷೆ ಬಳಸಿ ಬೆಳೆಸಬೇಕು ಎಂದರು.


ಕಾರ್ಯ ಕ್ರಮ ಉದ್ಘಾಟಿಸಿದ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ಮನಮನೆ ಮಾತನಾಡಿ ಕನ್ನಡ ನಾಡಿನ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ, ನಾಡು ನುಡಿ ನೆಲ ರಕ್ಷಣೆ ನಮ್ಮ ಕರ್ತವ್ಯ, ನಾವೆಲ್ಲ ನಾಡಿನ ಋುಣ ತೋರಿಸಬೇಕಾಗಿದೆ, ಸಿಕ್ಕಿರುವ ಅವಕಾಶ ಉಪಯೋಗಿಸಿಕೊಂಡು ಜನರಿಗೆ ಅನುಕೂಲ ಮಾಡಬೇಕು ಎಂದರು.


ರೈತ ಮುಖಂಡ ವೀರಭದ್ರ ನಾಯ್ಕ, ಸಾಮಾಜಿಕ ಕಾರ್ಯಕರ್ತ ಕ್ರಷ್ಣಮೂರ್ತಿ ಐನೂರು, ನಾಡೆದೇವಿ ಹೋರಾಟ ವೇದಿಕೆಯ ಅಧ್ಯಕ್ಷ ಅನಿಲ್ ಕೊಠಾರಿ ಮಾತನಾಡಿದರು.
ಯೋಧ ಜಯರಾಮ ನಾಯ್ಕ ಹಲಗೇರಿ, ಯಕ್ಷಗಾನ ಕಲಾವಿದ ಲಕ್ಷ್ಮಣ ನಾಯ್ಕ ಬೇಡ್ಕಣಿ, ನಾಟಿ ವೈದ್ಯರಾದ ಕ್ರಷ್ಣ ಗೌಡ ಮಾದ್ಲಮನೆ, ಗಣಪತಿ ಕನ್ನಾ ನಾಯ್ಕ, 108 ಸಿಬ್ಬಂದಿ ಗಳಾದ ಲೊಕೇಶ, ರೀತೇಶ , ಧರ್ಮ ಹಾಗೂ ಯಕ್ಷಗಾನ ಬಾಲ ಪ್ರತಿಭೆ ನಿಶಾ ನಾಯ್ಕ,,ರನ್ನು ಸನ್ಮಾನಿಸಲಾಯಿತು.


, ಪಾಂಡುರಂಗ ಚೆನ್ಮಾವ್, ರಾಜೇಶ ಕತ್ತಿ,ವಿನಾಯಕ ನಾಯ್ಕ ದೊಡ್ಡ ಗದ್ದೆ, ರಾಘವೇಂದ್ರ ಕಾವಚೂರ,ನಂದನ ಹಾರ್ಸಿಕಟ್ಟಾ, ವಿಶ್ವ ಗೌಡ ಇಟಗಿ, ಉಪಸ್ಥಿತರಿದ್ದರು.
ದಿವಾಕರ ನಾಯ್ಕ ಸ್ವಾಗತಿಸಿದರು. ಕು ನಿಶಾ ಹೊನ್ನೇಬಿಡಾರ ಯಕ್ಷನ್ರತ್ಯ ಮೂಲಕ ಗಮನ ಸೆಳೆದರು

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ನಮಗೆ ಗ್ಯಾರಂಟಿ ಸಹಾಯಕ…

ಸರ್ಕಾರದ ಗ್ಯಾರಂಟಿ ಯೋಜನೆಗಳು ನನ್ನ ಗೆಲುವಿಗೆ ಸಹಕಾರಿಯಾಗಲಿದೆ: ಗೀತಾ ಶಿವರಾಜ್’ಕುಮಾರ್ (ಸಂದರ್ಶನ) ಬೆಂಗಳೂರು: 2014ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಭವಗೊಂಡಿದ್ದ ಗೀತಾ ಶಿವರಾಜಕುಮಾರ್ ಅವರು,...

ಸಚಿವ ಮಧು ಬಂಗಾರಪ್ಪ ಮತ್ತೊಮ್ಮೆ ಪ್ರಾಥಮಿಕ ಶಿಕ್ಷಣ ಓದುವ ಅಗತ್ಯವಿದೆ: ಕುಮಾರ್ ಬಂಗಾರಪ್ಪ

ಹಿರಿಯರಿಗೆ ಗೌರವ ನೀಡದ ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ವಿವಿಧ ವಿಷಯಗಳ ಬಗ್ಗೆ ಮಾಹಿತಿ ಇಲ್ಲದಾಗಿದ್ದು, ಮತ್ತೊಮ್ಮೆ ಅವರು ಪ್ರಾಥಮಿಕ ಶಿಕ್ಷಣ...

modi namskar!- ಮೋದಿ ನಮಸ್ಕಾರ! ಇದು ಪಂಗನಾಮ….?

ಸುಳ್ಳು ಮತ್ತು ಅಹಂಕಾರದಿಂದ ಮೋದಿ ಜನರಿಗೆ ದ್ರೋಹ ಮಾಡುತಿದ್ದಾರೆ ಎಂದು ಆರೋಪಿಸಿರುವ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್‌ ಮೋದಿ...

ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು ಮತದಾನ ಹೆಚ್ಚಳ: ಅಭ್ಯರ್ಥಿಗಳ ಮಧ್ಯೆ ತೀವ್ರ ಪೈಪೋಟಿ ನಿರೀಕ್ಷೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಲ್ಲವ ಅಂಶ, ಸೌಜನ್ಯಾ ಹತ್ಯೆ ಪ್ರಕರಣದಿಂದಾಗಿ ಮತದಾನದಲ್ಲಿ ಮತದಾರರಿಂದ ಹೆಚ್ಚಿನ ಪ್ರಮಾಣದಲ್ಲಿ ನೋಟಾ ಅಭಿಯಾನ, ಎಸ್‌ಡಿಪಿಐ ಸ್ಪರ್ಧೆಯಲ್ಲಿ ಇಲ್ಲದಿರುವುದು ಮತ್ತು...

ಅಂಜಲಿ ನಿಂಬಾಳ್ಕರ್ ಭರ್ಜರಿ ಪ್ರಚಾರ

ಶಿರಸಿಯಲ್ಲಿ ಕಾಗೇರಿ ವಿರುದ್ಧ ವಾಗ್ದಾಳಿ ನಡೆಸಿದ ಆರ್ ವಿ ದೇಶಪಾಂಡೆ. ಪರೇಶ್ ಮೆಸ್ತಾ ಸಾವಿನ ಪ್ರಕರಣವನ್ನು ಮುಂದಿಟ್ಟುಕೊಂಡು ನಮ್ಮ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಅವರ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *