ಸೋಲಿಗೂ ಹೆದರಿಲ್ಲ… ಗೆಲುವಿಗೂ ಬೀಗಿಲ್ಲ…. mla sirsi bheemanna naik interview
ಶಾಸಕರು,ಜನಪ್ರತಿನಿಧಿಯಾಗುವುದು ವಿರಳ ಅವಕಾಶ ಅಂಥ ಅವಕಾಶ ಪಡೆಯುವವರು ಅಸಾಮಾನ್ಯರಾಗಿರುವುದು ಸಾಮಾನ್ಯ. ಇಂಥ ವಿಶೇಶ ಶಾಸಕರಲ್ಲಿ ಶಿರಸಿ-ಸಿದ್ಧಾಪುರ ಕ್ಷೇತ್ರದ ಭೀಮಣ್ಣ ನಾಯ್ಕ ಒಬ್ಬರು. ಭಾವ ಎಸ್ ಬಂಗಾರಪ್ಪನವರ ರಾಜಕೀಯ ಗರಡಿಯಲ್ಲಿ ಬೆಳೆದುಬಂದಿರುವ ಶಾಸಕ ಭೀಮಣ್ಣ ನಾಯ್ಕ ಕಳೆದ ೪೦ ವರ್ಷಗಳಿಂದ ಉತ್ತರ ಕನ್ನಡ ರಾಜಕಾರಣದಲ್ಲಿದ್ದಾರೆ. ನಾಲ್ಕೈದು ದಶಕಗಳ ರಾಜಕೀಯ ಅನಭವದ ಭೀಮಣ್ಣ ನಾಯ್ಕ ಈ ವಿಧಾನಸಭೆಯನ್ನು ಮೊಟ್ಟಮೊದಲಿಗೆ ಪ್ರವೇಶಿಸಿದ್ದಾರೆ. ವಯಸ್ಸು ೬೦ ದಾಟಿದರೂ ಉತ್ತಮ ದೈಹಿಕ ಸದೃಢತೆ ಕಾಪಾಡಿಕೊಂಡಿರುವ ಭೀಮಣ್ಣ ಉತ್ತರ ಕನ್ನಡ ಜಿಲ್ಲೆಯ ಯಶಸ್ವಿ ಉದ್ಯಮಿ, ಅನೇಕ … Continue reading ಸೋಲಿಗೂ ಹೆದರಿಲ್ಲ… ಗೆಲುವಿಗೂ ಬೀಗಿಲ್ಲ…. mla sirsi bheemanna naik interview
Copy and paste this URL into your WordPress site to embed
Copy and paste this code into your site to embed