ಬೇಡ್ಕಣಿ ಮೇಳದ ತಿರುಗಾಟ ಪ್ರಾರಂಭ

ಬೇಡ್ಕಣಿ ಮೇಳದ 26ನೇ ವರ್ಷದ ತಿರುಗಾಟ ಪ್ರಾರಂಭ – ಶಾಸಕ ಭೀಮಣ್ಣ ನಾಯ್ಕ ಚಾಲನೆ. ಸಿದ್ದಾಪುರ. ತಾಲೂಕಿನ ಬೇಡ್ಕಣಿಯ ಶ್ರೀ ಮಾರುತಿ ಪ್ರಸಾದಿತ ಯಕ್ಷಗಾನ ಕಲಾಸಂಘ ತನ್ನ 26ನೇ ವರ್ಷದ ತಿರುಗಾಟದ ಮೊದಲ ಪ್ರದರ್ಶನವನ್ನು ವರ್ಷ ತೊಡಕಿನ ದಿನ ಪ್ರಾರಂಭಿಸಿತು. ಶಿರಸಿ ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ಟಿ. ನಾಯ್ಕ ದೀಪ ಬೆಳಗಿಸುವುದರೊಂದಿಗೆ ಪ್ರಾರಂಭೋತ್ಸವವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, 25 ವರ್ಷಗಳ ಸುದೀರ್ಘ ಅವಧಿಗೆ ಗ್ರಾಮೀಣ ಪ್ರದೇಶದ ಹವ್ಯಾಸಿ ಮೇಳವೊಂದು ನಿರಂತರವಾಗಿ ಯಕ್ಷಗಾನ ಪ್ರದರ್ಶಿಸುತ್ತಾ … Continue reading ಬೇಡ್ಕಣಿ ಮೇಳದ ತಿರುಗಾಟ ಪ್ರಾರಂಭ