ಸಂಶಯಕ್ಕೆ ಕಾರಣವಾದ ದೊಡ್ಮನೆ ಬೆಟ್ಟದ ಚಾಲಕನ ಆತ್ಮಹತ್ಯೆ!

ಸಿದ್ದಾಪುರ ತಾಲೂಕಿನ ಹೊಸೂರು ವಿನಾಯಕ ಗಣೇಶ್ ಹೆಗಡೆಯವರ ತೋಟದ ಬೆಟ್ಟದಲ್ಲಿ ಅನುಮಾನಾಸ್ಪದವಾಗಿ ಆತ್ಮ ಹತ್ಯೆಗೆ ಶರಣಾದ ಅವರದೇ ಸಿದ್ಧಿವಿನಾಯಕ ಶಾಲೆಯ ವಾಹನ ಚಾಲಕನ ದುರಂತ ಕತೆ ಈ ವಾರದ ಚರ್ಚೆಯ ವಿಷಯವಾಗಿದೆ.

ಸಿದ್ದಾಪುರ ಸಿದ್ಧಿ ವಿನಾಯಕ ಶಾಲೆ ಯ ವಾಹನ ಚಾಲಕ ಬಾಲಿಕೊಪ್ಪದ ಸೋಮಶೇಖರ್ ನಾಯ್ಕ ಗುರುವಾರ ಸಾಯಂಕಾಲ 6ಗಂಟೆಯ ಸಮಯಕ್ಕೆ ಹೊಸೂರಿನ ವಿನಾಯಕ ಹೆಗಡೆಯವರ ತೋಟದ ಬೆಟ್ಟದಲ್ಲಿ ಕಾಡುಜಾತಿಯ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವಿಷಯ ಸಂಶಯ, ಅನುಮಾನ ಗಳಿಗೆ ಕಾರಣಆಗಿದೆ.

ಈ ಬಗ್ಗೆ ಸಿದ್ಧಾಪುರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿರುವ ಮೃತಚಾಲಕ ಸೋಮಶೇಖರ್‌ ನಾಯ್ಕರ ಪತ್ನಿ ಜ್ಯೋತಿ ಸೋಮಶೇಖರ್‌ ನಾಯ್ಕ ಶಾಲಾವಾಹನ ಬಿಡಲು ಸಂಸ್ಥೆಯ ಅಧ್ಯಕ್ಷ ವಿನಾಯಕರಾವ್‌ ಹೆಗಡೆಯವರ ಮನೆಗೆ ಹೋಗಿದ್ದ ವ್ಯಕ್ತಿ ಅರ್ಧಗಂಟೆಯ ಸಮಯದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.

ಅರ್ಧಚೈನು,ಅರ್ಧ ಹಗ್ಗ ಇದು ಗಡಿಬಿಡಿಯಲ್ಲಿ ನೇಣುಬಿಗಿದಿರುವ ಸಾಧ್ಯತೆ ಎತ್ತಿ ತೋರುತ್ತಿದೆ. ಅಷ್ಟಕ್ಕೂ ಸಮೀತಿಯ ಅಧ್ಯಕ್ಷರ ತೋಟದ ಬೆಟ್ಟದಲ್ಲಿ ಅತೀ ಕಡಿಮೆ ಅವಧಿಯಲ್ಲಿ ನೇಣುಬಿಗಿದು ಸ್ವತ: ಆತ್ಮಹತ್ಯೆಗೆ ಪ್ರಯತ್ನಿಸಿದ ಕುರುಗಳು ಕಾಣುವುದಿಲ್ಲ. ಇದರಲ್ಲಿ ನೇರ, ಪರೋಕ್ಷ ಕೊಲೆ ಹುನ್ನಾರ ಕಾಣುವಂತಿದೆ ಎಂದು ಸಂಶಯ ವ್ಯಕ್ತಪಡಿಸಿರುವ ಕೆಲವರು ಕೂಲಂಕುಶ ತನಿಖೆ ಮಾಡಿ ಬಾಧಿತರಿಗೆ ನ್ಯಾಯ ಒದಗಿಸುವಂತೆ ಕೋರಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *