ಶಿರಸಿ- ಸಿದ್ದಾಪುರದ ವಿದ್ಯಾರ್ಥಿನಿಯರ ಸಾಧನೆ
ಸಾಧನಾ ಪ್ರಶಸ್ತಿ ಪಡೆದ ನಿತ್ಯಾ ಹೆಗಡೆಸಿದ್ದಾಪುರ: ಇಲ್ಲಿನ ಹೆಗ್ಗರಣಿ ಶ್ರೀ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ 10 ನೇ ತರಗತಿಯ ವಿದ್ಯಾರ್ಥಿನಿ ನಿತ್ಯಾ ಉಮಾಕಾಂತ ಹೆಗಡೆ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ನೀಡುವ ರಾಜ್ಯ ಮಟ್ಟದ “ಸಾಧನಾ ಪ್ರಶಸ್ತಿ”ಯನ್ನು ಪಡೆದಿದ್ದಾಳೆ.ಮಕ್ಕಳ ದಿನಾಚರಣೆಯ ಅಂಗವಾಗಿ ನ.25 ರಂದು ಬಾಗಲಕೋಟೆಯಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ನೀಡಲಾಗಿದೆ. ಈಕೆ ಪ್ರಾಥಮಿಕ ಶಾಲೆಯ 5ನೇ ತರಗತಿಯಲ್ಲಿದ್ದಾಗ ಝೀ ಕನ್ನಡ ವಾಹಿನಿಯ ಡ್ರಾಮಾ ಜ್ಯೂನಿಯರ್ಸ್ ಶೋನಲ್ಲಿ ಭಾಗವಹಿಸಿ ಜನಮನ ಸೆಳೆದಿದ್ದಳು. ಶಾಲೆಯಲ್ಲಿ ನಡೆಯುವ ಪ್ರತಿಭಾ … Continue reading ಶಿರಸಿ- ಸಿದ್ದಾಪುರದ ವಿದ್ಯಾರ್ಥಿನಿಯರ ಸಾಧನೆ
Copy and paste this URL into your WordPress site to embed
Copy and paste this code into your site to embed