ಸರ್ಕಾರದ ಸಹಾಯಧನದ ಉಪಕರಣಗಳಿಗೆ ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ಬೆಲೆ ಹೇಗೆ? ಶಾಸಕರ ಪ್ರಶ್ನೆ
ಸಿದ್ದಾಪುರ: ರೈತರಿಗೆ ಸರ್ಕಾರದಿಂದ ನೀಡುವ ಸಲಕರಣೆಗಳಿಗೆ ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ಬೆಲೆ ತೆಗೆದುಕೊಂಡರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ಎಚ್ಚರಿಕೆ ನೀಡಿದರು. ಕೃಷಿ ಇಲಾಖೆ ವತಿಯಿಂದ ಫಲಾನುಭವಿ ರೈತರಿಗೆ ವಿವಿಧ ಯೋಜನೆಯಡಿ ಸಹಾಯಧನ ಮಂಜೂರಾತಿ ಪತ್ರ, ಕೃಷಿ ಪರಿಕರಗಳ ವಿತರಣೆ ಹಾಗೂ ಆತ್ಮ ಯೋಜನೆಯಡಿ ಪರಿಶಿಷ್ಟ ಜಾತಿ ರೈತರಿಗೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರೈತರು ಕೃಷಿ ಇಲಾಖೆಯಿಂದ ಸಿಗುವ ಸೌಲಭ್ಯವನ್ನು ಸರಿಯಾಗಿ ಸದುಪಯೋಗಪಡಿಸಿಕೊಳ್ಳಬೇಕು. ಕೆಲವರು ತಾನು ಕೃಷಿಕ … Continue reading ಸರ್ಕಾರದ ಸಹಾಯಧನದ ಉಪಕರಣಗಳಿಗೆ ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ಬೆಲೆ ಹೇಗೆ? ಶಾಸಕರ ಪ್ರಶ್ನೆ
Copy and paste this URL into your WordPress site to embed
Copy and paste this code into your site to embed