ಮುಂಗಾರುಮಳೆ ಹುಡುಗಿಗೆ ಮದುವೆಯಂತೆ!

ಮಳೆ ಹುಡುಗಿಗೆ ಕೂಡಿ ಬಂದ ಕಂಕಣ ಭಾಗ್ಯ: ಪ್ರೀತಿಸಿದ ಯುವಕನ ಜೊತೆ ಹಸೆಮಣೆ ಏರಲಿದ್ದಾರೆ ಪೂಜಾಗಾಂಧಿ!

ಮುಂಗಾರು ಮಳೆ ಖ್ಯಾತಿಯ ನಟಿ ಪೂಜಾ ಗಾಂಧಿ ಮದುವೆ ಆಗುತ್ತಿದ್ದಾರೆ. ತಾನು ಪ್ರೀತಿಸಿದ ಯುವಕನ ಜೊತೆಗೆ ಹಸೆಮಣೆ ಏರಲು ಮುಂದಾಗಿದ್ದಾರೆ.

pooja gandhi

ಮುಂಗಾರು ಮಳೆ ಖ್ಯಾತಿಯ ನಟಿ ಪೂಜಾ ಗಾಂಧಿ ಮದುವೆ ಆಗುತ್ತಿದ್ದಾರೆ. ತಾನು ಪ್ರೀತಿಸಿದ ಯುವಕನ ಜೊತೆಗೆ ಹಸೆಮಣೆ ಏರಲು ಮುಂದಾಗಿದ್ದಾರೆ.

ಸಿನಿಮಾಗಳಲ್ಲಿ ನಟಿಸಿ ಕನ್ನಡಿಗರ ಮನಗೆದ್ದಿರುವ ನಟಿ ಪೂಜಾ ಗಾಂಧಿ, ಕನ್ನಡವನ್ನು ಕಲಿತು ಭೇಷ್ ಎನಿಸಿಕೊಂಡಿದ್ದಾರೆ. ಒಂದ್ ಟೈಮ್​ನಲ್ಲಿ ಕನ್ನಡದಲ್ಲಿ ಸಿಕ್ಕಾಪಟ್ಟೆ ಡಿಮ್ಯಾಂಡ್ ಹೆಚ್ಚಿಸಿಕೊಂಡಿದ್ದ ನಟಿಮಣಿ ಮತ್ತು ರಾಜಕಾರಣಕ್ಕೂ ಎಂಟ್ರಿ ಕೊಟ್ಟಿದ್ದರು. ಇದೀಗ ಕನ್ನಡಿಗನ ಕೈ ಹಿಡಿದು ಕರ್ನಾಟಕದ ಸೊಸೆ‌ ಆಗಲು ಉತ್ತರ ಭಾರತದ ಬೆಡಗಿ ಪೂಜಾ ಗಾಂಧಿ ಮುಂದಾಗಿದ್ದಾರೆ.

ಮುಂಗಾರು ಮಳೆ ಖ್ಯಾತಿಯ ನಟಿ ಪೂಜಾ ಗಾಂಧಿ ಮದುವೆ ಆಗುತ್ತಿದ್ದಾರೆ ಎಂಬ ಬ್ರೇಕಿಂಗ್ ನ್ಯೂಸ್ ವೈರಲ್ ಆಗುತ್ತಿದೆ. ಹುಡುಗ ಬೆಂಗಳೂರಿನಲ್ಲಿ ಲಾಜೆಸ್ಟಿಕ್ ಕಂಪನಿ ಓನರ್ ವಿಜಯ್ ಎನ್ನಲಾಗಿದ್ದು, 29 ನವೆಂಬರ್ 2023ರಂದು ಬೆಂಗಳೂರಿನ ಯಲಹಂಕದಲ್ಲಿ ಮಂತ್ರ ಮಾಂಗಲ್ಯ ಪದ್ಧತಿಯಲ್ಲಿ ಮದುವೆ ನಡೆಯಲಿದೆ ಎನ್ನಲಾಗಿದೆ.

ವಿಜಯ್ ಅವರೇ ಪೂಜಾ ಗಾಂಧಿಯವರಿಗೆ ಕನ್ನಡ ಕಲಿಸಿದ್ದು ಎಂಬ ಮಾಹಿತಿಯೂ ಲಭ್ಯವಾಗಿದೆ. ಕನ್ನಡದಲ್ಲಿ ಹಲವಾರು ಸಿನಿಮಾಗಳಲ್ಲಿ ನಟಿಸಿ ಕನ್ನಡಿಗರ ಮನಗೆದ್ದಿರುವ ನಟಿ ಪೂಜಾ ಗಾಂಧಿ, ಕನ್ನಡವನ್ನು ಕಲಿತು ಭೇಷ್ ಎನಿಸಿಕೊಂಡಿದ್ದಾರೆ.

ಪೂಜಾ ಗಾಂಧಿ ಮೂಲತಃ ಬೆಂಗಾಲಿ ಕುಟುಂಬದವರು. ಹುಟ್ಟಿದ್ದು ಉತ್ತರಪ್ರದೇಶದ ಮೀರತ್‌, ಬೆಳೆದಿದ್ದು ಓದಿದ್ದು  ದೆಹಲಿಯಲ್ಲಿ ಎನ್ನಲಾಗಿದೆ. ಮುಂಗಾರು ಮಳೆ ಸಿನಿಮಾ ಮೂಲಕ ಕನ್ನಡ ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟ ನಟಿ ಪೂಜಾ ಗಾಂಧಿ, ಇಲ್ಲಿ ಸಕ್ಸಸ್‌ ಪಡೆದುಕೊಂಡು ನೆಲೆ ನಿಂತವರು. ಕನ್ನಡ ಸೇರಿದಂತೆ ಮಲಯಾಳಂ, ಬೆಂಗಾಲಿ ಸಿನಿಮಾರಂಗಗಳಲ್ಲಿ ನಟಿ ಪೂಜಾ ಗಾಂಧಿ ಕೆಲಸ ಮಾಡಿದವರು. ಅವರ ಮೊದಲ ಹೆಸರು ಸಂಜನಾ ಗಾಂಧಿ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

ಸಮಾಜಮುಖಿ ಡಾಟ್‌ ನೆಟ್‌ ಬ್ರೇಕಿಂಗ್……‌ ಅವರಗುಪ್ಪಾದ ಮಹಿಳೆ ಸೊರಬಾದಲ್ಲಿ ಆತ್ಮಹತ್ಯೆ

ಸೊರಬಾದ ವಸತಿನಿಲಯದ ಮುಖ್ಯ ಅಡುಗೆ ಸಿಬ್ಬಂದಿ ಮಹಿಳೆ ವಸತಿ ನಿಲಯದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಸಿದ್ಧಾಪುರದ ಅವರಗುಪ್ಪಾ ಮೂಲದ ನೇತ್ರಾವತಿ ನಾಯ್ಕ ಆತ್ಮಹತ್ಯೆಗೆ...

ಹೋರಾಟಗಳ ಮೂಲಕ ಸುಧಾರಣೆ ಇಂದಿನ ಅನಿವಾರ್ಯತೆ

ಬಹುಜನ ಚಳವಳಿಗಳಿಗೆ ನಾರಾಯಣ ಗುರುಗಳು ಮತ್ತು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಚಿಂತನೆಗಳು ಪೂರಕ ಎಂದಿರುವ ಯುವ ಚಿಂತಕ ಲೋಹಿತ್‌ ನಾಯ್ಕ ಈಗಲೂ ಸೈದ್ಧಾಂತಿಕ...

ಅಕ್ರಮ ಮದ್ಯ ಮಾರಾಟ, ಮದ್ಯ ಸೇವಿಸಿ ವಾಹನ ಚಾಲನೆ ನಿಯಂತ್ರಣಕ್ಕೆ ಭೀಮಣ್ಣ ಆದೇಶ

ಶಿರಸಿ-ಸಿದ್ಧಾಪುರಗಳಲ್ಲಿ ಸಾಮಾಜಿಕ ಪಿಡುಗಾಗಿ ಜನರ ಜನಜೀವನಕ್ಕೆ ತೊಂದರೆ ಕೊಡುತ್ತಿರುವ ಅಕ್ರಮ ಮದ್ಯ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವ ಬಗ್ಗೆ ಸ್ಥಳೀಯ ಶಾಸಕ ಭೀಮಣ್ಣ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *