ಸಿದ್ಧಾಪುರದಲ್ಲಿ ಕರೋಕೆ ಗಾಯನ ಸ್ಫರ್ಧೆ

ಸಿದ್ದಾಪುರ : ಇಲ್ಲಿಯ ಜಿ.ಟಿ ನಾಯ್ಕ್ ಅಭಿಮಾನಿ ಬಳಗದಿಂದ ದಸರಾ ಉತ್ಸವದ ಪ್ರಯುಕ್ತ ಮಹಿಳೆಯರಿಗೆ ಏರ್ಪಡಿಸಿದ ವಿವಿಧ ಸ್ಪರ್ಧಾ ಕಾರ್ಯಕ್ರಮದಲ್ಲಿನ ವಿಜೇತರಿಗೆ ಡಿ. 3ರಂದು ಬಹುಮಾನ ವಿತರಣೆ ಹಾಗೂ ಜಿಲ್ಲೆಯ ಪ್ರತಿಭಾನ್ವಿತ ಗಾಯಕರುಗಳಿಗೆ ಮಲ್ನಾಡು ಕೋಗಿಲೆ ಸ್ಪರ್ಧೆ ಗಾಯನ ಏರ್ಪಡಿಸಲಾಗಿದೆ ಎಂದು ಅಭಿಮಾನಿ ಬಳಗದವರು ತಿಳಿಸಿದರು.


ಪಟ್ಟಣದಲ್ಲಿ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದ ವಿಶ್ವ ಗೌಡ ಈ ಕುರಿತು ಮಾಹಿತಿ ನೀಡಿದರು. ಡಿ.3 ರ ರವಿವಾರ ಬೆಳಿಗ್ಗೆ 10.30 ಕ್ಕೆ ಬಾಲ ಭವನ ದಲ್ಲಿ ಬಹುಮಾನ ವಿತರಣೆ ಅದೇ ದಿನ ಸಂಜೆ 6 ಗಂಟೆಗೆ ನೆಹರೂ ಮೈದಾನದಲ್ಲಿ ಮಲ್ನಾಡು ಕೋಗಿಲೆ ಗಾಯನ ಸ್ಪರ್ಧೆ ನಡೆಯಲಿದೆ ಬಹುಮಾನ ವಿತರಣೆ ಕಾರ್ಯಕ್ರಮವನ್ನ ಸ್ಥಳೀಯ ಶಾಸಕ ಭೀಮಣ್ಣ ನಾಯ್ಕ್ ಉದ್ಘಾಟಿಸಲಿದ್ದಾರೆ ತಾಲೂಕಿನ ಪ್ರಮುಖ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದರು.

ಪತ್ರಕರ್ತ ದಿವಾಕರ್ ಸಂಪಖಂಡ ಮಾತನಾಡಿ ದಸರಾ ಸಂದರ್ಭದಲ್ಲಿ ಜಿ .ಟಿ ನಾಯ್ಕ್ ಅಭಿಮಾನಿ ಬಳಗದಿಂದ ತಾಲೂಕಿನ ಹಲವೆಡೆ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ, ಸೂಜಿದಾರ ಪೋಣಿಸುವುದು, ಹಗ್ಗ ಜಗ್ಗಾಟ, ಸಂಗೀತ ಕುರ್ಚಿ ಮುಂತಾದ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು ಅದರಲ್ಲಿ ವಿಜೇತರಾದವರಿಗೆ ಡಿ 3 ರ ರವಿವಾರ ಬಹುಮಾನವನ್ನ ವಿತರಿಸಲಾಗುವುದು ಹಾಗೆ ಜಿಲ್ಲೆಯ ಪ್ರತಿಭಾನ್ವಿತ ಗಾಯಕರುಗಳಿಗೆ ಸಂಜೆ ನೆಹರೂ ಮೈದಾನದಲ್ಲಿ ಕರೋಕೆ ಗಾಯನ ಸ್ಪರ್ಧೆ ಏರ್ಪಡಿಸಲಾಗಿದೆ. ಅದರಲ್ಲಿ 30 ಜನ ಗಾಯಕರಿಗೆ ಅವಕಾಶವನ್ನು ನೀಡಲಾಗಿದ್ದು ಸುಮಾರು 50ಕ್ಕೂ ಹೆಚ್ಚು ಮಂದಿ ಈಗಾಗಲೇ ಆಯ್ಕೆ ಪ್ರಕ್ರೀಯೆಯಲ್ಲಿ ಭಾಗವಹಿಸಿದ್ದರು ಆಯ್ಕೆಯಾದ 30 ಜನರಿಗೆ ಸ್ಪರ್ಧೆ ನಡೆಯಲಿದೆ ಅದರಲ್ಲಿ ಆಯ್ಕೆಯಾದವರಿಗೆ ಪ್ರಥಮ 5,000, ದ್ವಿತೀಯ 3 ಸಾವಿರ, ತೃತೀಯ 2000 ರೂ ಬಹುಮಾನ ನೀಡಲಾಗುವುದು ಎಂದರು. ಈ ಎಲ್ಲ ಕಾರ್ಯಕ್ರಮಗಳಿಗೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಅಭಿಮಾನಿ ಬಳಗದ ಪ್ರಶಾಂತ ಅವರ್ಗುಪ್ಪ, ಜಗದೀಶ್ ಬಳ್ಳಟ್ಟೆ, ಅನಿಲ್ ಕೊಠಾರಿ, ಸುದರ್ಶನ್ ನಾಯ್ಕ್, ಲಕ್ಷ್ಮಣ್ ನಾಯ್ಕ್ ಬೇಡ್ಕಣಿ, ಕೆ ಟಿ ಹೊನ್ನೇ ಗುಂಡಿ ಮುಂತಾದವರು ಉಪಸ್ಥಿತರಿದ್ದರು.

https://www.youtube.com/watch?v=O4ykxDL9ptk

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *