ಸಿದ್ಧಾಪುರದಲ್ಲಿ ಪ್ರಾರಂಭವಾಯ್ತು ನಿಸರ್ಗಶಾಸ್ತ್ರ ‍‍ಮತ್ತು ‍‍‍ ‍ಯೋಗ ವಿಜ್ಞಾನ ಇದು ಜಿಲ್ಲೆಯ ಮೂರನೇ ವೈದ್ಯಕೀಯ ಕಾಲೇಜು

ಉತ್ತರ ಕನ್ನಡ ಜಿಲ್ಲೆಯ ಮೂರನೇ ಮೆಡಿಕಲ್‌ ಕಾಲೇಜ್‌ ಸಿದ್ದಾಪುರದ ಸಿದ್ಧಾಪುರಮೆಡಿಕಲ್‌ ಇನ್ಸ್‌ ಟಿಟ್ಯೂಟ್‌ ಆಫ್‌ ನ್ಯಾಚುರೋಪತಿ ‍ ಯೋಗಿಕ್‌ ಸೈನ್ಸ್‌ ಶುಕ್ರವಾರ ಎಸ್.ಪಿ.ಎಸ್.‌ ಎಂಜಿ.ಸಿ. ಕಾಲೇಜ್‌ ಆವರಣದಲ್ಲಿ ಪ್ರಾರಂಭವಾಯಿತು. ಪ್ರತಿಷ್ಠಿತ ಶಿಕ್ಷಣ ಪ್ರಸಾರಕ ಸಮೀತಿಯ ಸ್ವತಂತ್ರ ಸಂಸ್ಥೆ ಇದಾಗಿದ್ದು ಧನ್ವಂತರಿ ಆಯುರ್ವೇದ ಕಾಲೇಜ್‌ ಮತ್ತು ಆಸ್ಫತ್ರೆಯ ಜೊತೆಗೆ ಈ ಮೆಡಿಕಲ್‌ ಕಾಲೇಜ್‌ ಮತ್ತು ಆಸ್ಫತ್ರೆಗಳು ಇಲ್ಲಿ ಕಾರ್ಯನಿರ್ವಹಿಸಲಿವೆ.

ಈ ಕಾರ್ಯಕ್ರಮದ ಅಂಗವಾಗಿ ಮಾತನಾಡಿದ ಸಂಸ್ಥೆಯ ಉಪಾಧ್ಯಕ್ಷ ಶಶಿಭೂಷಣ ಹೆಗಡೆ ಸಣ್ಣ ತಾಲೂಕಾದ ಸಿದ್ಧಾಪುರದಲ್ಲಿ ತಾಲೂಕಿನ ಎರಡನೇ ವೈದ್ಯಕೀಯ ಕಾಲೇಜ್‌ ಮತ್ತು ಜಿಲ್ಲೆಯ ಮೂರನೇ ಮೆಡಿಕಲ್‌ ಕಾಲೇಜ್‌ ನಮ್ಮ ಆವರಣದಲ್ಲಿರುವುದು ನಮಗೆ ಹೆಮ್ಮೆ ಸ್ಥಳೀಯರು ಕೂಡಾ ಈ ಸಂಸ್ಥೆಗಳ ಪ್ರಯೋಜನ ಪಡೆಯಬೇಕು ಎಂದರು.

ಶುಭಾರಂಭದ ಅಂಗವಾಗಿ ನಡೆದ ಸರಳ ಕಾರ್ಯಕ್ರಮದಲ್ಲಿ ಜಿ.ಕೆ.ಹೆಗಡೆ, ವಿನಾಯಕ ರಾವ್‌ ಹೆಗಡೆ, ಡಾ. ರೂಪಾಭಟ್‌ ಉಪಸ್ಥಿತರಿದ್ದರು. ಸೌಜನ್ಯ ಹೆಗಡೆ ಪ್ರಾರ್ಥಿಸಿದರು. ಪ್ರೋ. ರಾಘವೇಂದ್ರ ಎಲ್.ಸ್ವಾಗತಿಸಿದರು.ಡಾ.ಕವಿತಾ ಭಾದ್ರಿ ವಂದಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *