ಡಿಸೆಂಬರ್ 7 ಗುರುವಾರರಂದು ಬೆಳಗಾವಿಯಲ್ಲಿ ಧರಣಿ ಸತ್ಯಾಗ್ರಹ, ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಕೆ :- ಅನಂತಮೂರ್ತಿ ಹೆಗಡೆ

ಶಿರಸಿ:- ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡು ಮೆಡಿಕಲ್ ಕಾಲೇಜು ಹಾಗೂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಆಗ್ರಹಿಸಿ ಡಿಸೆಂಬರ್ 7 ಗುರುವಾರರಂದು ಬೆಳಗಾವಿಯ ಸುವರ್ಣಸೌಧದ ಎದುರು ಧರಣಿ ಸತ್ಯಾಗ್ರಹ ಮಾಡಿ, ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುತ್ತೇವೆ ಎಂದು ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ ಹೇಳಿದರು. ಈ ಧರಣಿ‌ ಸತ್ಯಾಗ್ರಹಕ್ಕೆ ಜಿಲ್ಲೆಯ ಹಲವಾರು ಸಂಘ ಸಂಸ್ಥೆಗಳು ಬೆಂಬಲ ನೀಡಿದ್ದು, ಜಿಲ್ಲೆಯಾದ್ಯಂತ ಸಾವಿರಕ್ಕೂ ಹೆಚ್ಚು ಜನರು‌ ಧರಣಿಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಈಗಾಗಲೇ ನಮ್ಮ ಜಿಲ್ಲೆಯ ಶಾಸಕರುಗಳಿಗೆ ಜಿಲ್ಲೆಯಲ್ಲಿ ಎರಡು ಮೆಡಿಕಲ್ ಕಾಲೇಜು ಹಾಗೂ … Continue reading ಡಿಸೆಂಬರ್ 7 ಗುರುವಾರರಂದು ಬೆಳಗಾವಿಯಲ್ಲಿ ಧರಣಿ ಸತ್ಯಾಗ್ರಹ, ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಕೆ :- ಅನಂತಮೂರ್ತಿ ಹೆಗಡೆ