ಚೆಸ್ ಪಂದ್ಯಾವಳಿ ಉದ್ಘಾಟನೆ,ಉತ್ತರಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳ ೯೨ಕ್ಕೂ ಹೆಚ್ಚು ಮಕ್ಕಳು ಭಾಗಿ

ಸಿದ್ದಾಪುರಸಿದ್ದಾಪುರ ಸ್ಪೋರ್ಟ್ಸ ಅಕಾಡೆಮಿ ಹಾಗೂ ಭಟ್ ಚೆಸ್ ಸ್ಕೂಲ್ ಸಹಯೋಗದಲ್ಲಿ ದಿ|ಶಂಕರಶೇಟ್ ಸ್ಮರಣಾರ್ಥ ೨ನೇ ವರ್ಷದ ಚೆಸ್ ಪಂದ್ಯಾವಳಿಯನ್ನು ಪಟ್ಟಣದ ರಾಘವೇಂದ್ರ ಮಠದ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.೧೬ ವರ್ಷದ ಒಳಗಿನ ಮಕ್ಕಳಿಗೆ ಆಯೋಜಿಸಲಾಗಿದ್ದ ಈ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಆಯ್.ನಾಯ್ಕ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿ ಮನುಷ್ಯನ ಜೀವನದಲ್ಲಿ ಮಹತ್ವದ ಪಾತ್ರ ವಹಿಸುವ ಕ್ರೀಡೆಗಳು ಉತ್ತಮ ವ್ಯಕ್ತಿತ್ವ ನಿರ‍್ಮಾಣಕ್ಕೆ ಸಹಕಾರಿ. ಅದರಲ್ಲೂ ಚೆಸ್ ಕ್ರೀಡೆ ಬುದ್ದಿಯನ್ನು ಪ್ರಖರಗೊಳಿಸುವ ಉನ್ನತಮಟ್ಟದ ಕ್ರೀಡೆ. ಮಕ್ಕಳನ್ನು ಬುದ್ದಿಶಾಲಿಯಾಗಿಸುವ ಈ ಕ್ರೀಡೆಯಲ್ಲಿ … Continue reading ಚೆಸ್ ಪಂದ್ಯಾವಳಿ ಉದ್ಘಾಟನೆ,ಉತ್ತರಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳ ೯೨ಕ್ಕೂ ಹೆಚ್ಚು ಮಕ್ಕಳು ಭಾಗಿ