


ಕೆ.ಇ.ಬಿ.ಯ ನಿವೃತ್ತ ನೌಕರರಾಗಿದ್ದ ನಾರಾಯಣ ಕನ್ನ ನಾಯ್ಕ ಕತ್ತಿ ಜೂರಿಮನೆ (೭೪) ಸೋಮವಾರ ನಿಧನರಾದರು. ಕೋಲಶಿರ್ಸಿ ಮೂಲದವರಾಗಿದ್ದ ನಾಯ್ಕ ಅವರಗುಪ್ಪಾದಲ್ಲಿ ವಾಸವಾಗಿದ್ದರು. ಮೃತರು ಮೂವರು ಪುತ್ರರು ಮತ್ತು ಓರ್ವ ಪುತ್ರಿ ಸೇರಿದ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ನಾರಾಯಣ ನಾಯ್ಕಮೂವತ್ತು ವರ್ಷಗಳ ವರೆಗೆ ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸಿದ್ದಲ್ಲದೆ ಸ್ಥಳೀಯ ನಾಮಧಾರಿ ಅಭಿವೃದ್ಧಿ ಸಂಘ ಮತ್ತು ತರಳಿ ಮಠಗಳಲ್ಲಿ ಸಕ್ರೀಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ಅಲ್ಪಕಾಲಿಕ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತಿದ್ದ ನಾರಾಯಣ ನಾಯ್ಕ ಡಿ.೪ ರ ಸೋಮುವಾರ ಮುಂಜಾನೆ ವೇಳೆ ನಿಧನರಾಗಿದ್ದರು. ಸೋಮುವಾರ ಮಧ್ಯಾಹ್ನದ ವೇಳೆ ಅವರ ಅಂತ್ಯಕ್ರೀಯೆ ಅವರಗುಪ್ಪದಲ್ಲಿ ನಡೆಯಿತು.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
