


ಸಿದ್ದಾಪುರ
ಸ್ವರ್ಣಿಮ ಭಾರತಿ ಸಾಹಿತ್ಯ ಸಮ್ಮಾನ್ ಶ್ರೀ ವನರಾಗ ಶರ್ಮಾ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಡಿ.೯ರಂದು ಯಲ್ಲಾಪುರದ ಎ.ಪಿ.ಎಂ.ಸಿ.ಯ ಅಡಕೆ ಭವನದಲ್ಲಿ ಜರುಗಲಿದೆ.


ಹಿರಿಯ ಸಾಹಿತಿ ವನರಾಗ ಶರ್ಮಾ ಅವರ ಹೆಸರಿನಲ್ಲಿ ಕಥಾ ಸಂಕಲನಕ್ಕೆ ನೀಡಲಾಗುವ ಪ್ರಶಸ್ತಿ ೨೦೨೧ರಲ್ಲಿ ಪ್ರಕಟಗೊಂಡ ಟಿ.ಎಂ.ರಮೇಶ ಅವರ ದಶಕದ ಕಥೆಗಳು ಕಥಾಸಂಕಲನಕ್ಕೆ, ೨೦೨೨ರಲ್ಲಿ ಪ್ರಕಟಗೊಂಡ ಗಂಗಾಧರ ಕೊಳಗಿ ಅವರ ಮಿಸ್ಡ ಕಾಲ್ ಕಥಾ ಸಂಕಲನಕ್ಕೆ ದೊರಕಿದೆ.
೨೦೨೧ರಲ್ಲಿ ಪ್ರಕಟಗೊಂಡ ಕವಿತಾ ಸಂಕಲನಕ್ಕೆ ಡಾ|ಶೋಭಾ ನಾಯಕ ಬೆಳಗಾವಿ ಅವರ ಶಯ್ಯಾಗೃಹದ ಸುದ್ದಿಗಳು ಕವಿತಾ ಸಂಕಲನ ಹಾಗೂ ೨೦೨೨ರಲ್ಲಿ ಪ್ರಕಟಗೊಂಡ ಕವಿತಾ ಸಂಕಲನಕ್ಕೆ ಶ್ರೀಮತಿ ಡಾಲಿ ವಿಜಯಕುಮಾರ ಸಾಗರ ಅವರ ನೆಲ್ಲು ಎಸೆಯಬೇಡ ಮತ್ತೆ ಕವಿತಾ ಸಂಕಲನಕ್ಕೆ ದೊರಕಿದೆ.


_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






