ಬಿ.ಜೆ.ಪಿ.ಯ ಹೊಸ ಅಭಿಯಾನ… ಸೋಲುವ ಹೆಗಡೆಗೆ ಟಿಕೆಟ್‌ ಬೇಡ!

ಸೋಲುವ ಹೆಗಡೆಗೆ ಬಿ.ಜೆ.ಪಿ. ಟಿಕೆಟ್‌ ಬೇಡ ಎನ್ನುವ ಅಭಿಯಾನ ಉತ್ತರ ಕನ್ನಡ ಬಿ.ಜೆ.ಪಿ.ಯಲ್ಲಿ ಪ್ರಾರಂಭವಾಗಿರುವ ಹೊಸ ಬೆಳವಣಿಗೆ. ಈ ಬೆಳವಣಿಗೆ ಒಟ್ಟಾರೆ ಅನಂತಕುಮಾರ ಹೆಗಡೆ,ಸುನಿಲ್‌ ಹೆಗಡೆ, ಸೇರಿದ ಕೆಲವು ಹೆಗಡೆಗಳಿಗೆ ಅನ್ವಯಿಸುತ್ತದಾದರೂ ಉತ್ತರ ಕನ್ನಡ ಬಿ.ಜೆ.ಪಿ. ನೇರವಾಗಿ ಬೊಟ್ಟುಮಾಡುತ್ತಿರುವುದು ರಾಜ್ಯದ ವಿಧಾನಸಭೆಯ ಮಾಜಿ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು. ನಿರಂತರ ಆರು ಬಾರಿ ಶಾಸಕರಾಗಿದ್ದ ವಿಶ್ವೇಶ್ವರ ಹೆಗಡೆಕಾಗೇರಿ ಹಿಂದುತ್ವ ರಾಷ್ಟ್ರೀಯತೆಯ ಸೋಗಿನಲ್ಲಿ ವೈದಿಕ ಕೆಲಸ, ಬ್ರಾಹ್ಮಣ್ಯ ಪೋಷಣೆ ಮಾಡಿದ್ದು ಬಿಟ್ಟರೆ ಅವರ ಕೆಲಸ ಮಾತು ಎಲ್ಲವೂ ಬಹುಜನವಿರೋಧಿ … Continue reading ಬಿ.ಜೆ.ಪಿ.ಯ ಹೊಸ ಅಭಿಯಾನ… ಸೋಲುವ ಹೆಗಡೆಗೆ ಟಿಕೆಟ್‌ ಬೇಡ!