insurence-ಅನಂತ ಮೂರ್ತಿ ಟ್ರಸ್ಟ್ ವತಿಯಿಂದ ಉಚಿತ ಕೊನೆ ಗೌಡರ ಜೀವವಿಮೆ

ಯಲ್ಲಾಪುರ ತಾಲೂಕಿನಲ್ಲಿ ಪ್ರಾರಂಭ ಯಲ್ಲಾಪುರ:- ತಾಲೂಕಿನ ಮಂಚಿಕೇರಿಯ ಹಾಸಣಗಿ ಸೇವಾ ಸಹಕಾರಿ ಸಂಘದಲ್ಲಿ ಶಿರಸಿಯ ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡ ಕೊನೆಗೌಡರಿಗೆ ಜೀವ ವಿಮೆ ಯೋಜನೆಗೆ ಯಲ್ಲಾಪುರ ತಾಲೂಕಾ ಮಟ್ಟದಲ್ಲಿ ಚಾಲನೆ ನೀಡಲಾಯಿತು. ನಂತರ ಟ್ರಸ್ಟ್ ಅಧ್ಯಕ್ಷ ಅನಂತಮೂರ್ತಿ ಹೆಗಡೆ ಮಾತನಾಡಿ ಎಲ್ಲರೂ ಸುಖವಾಗಿರಲಿ ಎಂದು ನಾವೇ ಕಂತನ್ನು ಪಾವತಿಸಿ, ಪಾಲಿಸಿ ಪ್ರಾರಂಭ ಮಾಡಿದ್ದೇವೆ, ನನ್ನ ಆದಾಯದ ಒಂದು ಭಾಗ ಹಣವನ್ನು ಸಮಾಜಕ್ಕೆ ಮೀಸಲಿಟ್ಟಿದ್ದೇನೆ. ಸಮಾಜದಲ್ಲಿ ಎಲ್ಲರೂ ಪ್ರೀತಿಯಿಂದ ಅನ್ಯೋನ್ಯವಾಗಿ ಸಹೋದರರಂತೆ ಬದುಕಬೇಕು. ಅನಾಹುತವಾದರೆ … Continue reading insurence-ಅನಂತ ಮೂರ್ತಿ ಟ್ರಸ್ಟ್ ವತಿಯಿಂದ ಉಚಿತ ಕೊನೆ ಗೌಡರ ಜೀವವಿಮೆ