ರಾಜ್ಯದ ಕರಾವಳಿ ಸೇರಿದಂತೆ ದೇಶದಾದ್ಯಂತ ಬಿ.ಜೆ.ಪಿ. ದೇವರು, ಧರ್ಮ ಬಳಸಿಕೊಂಡು ಬೆಳೆಯುತ್ತಿದೆ. ಆದರೆ ದೇವರು- ಧರ್ಮದ ಅಫೀಮಿಗೆ ಹುಚ್ಚರಾಗುವ ಶೂದ್ರರಿಗೆ ಬಿ.ಜೆ.ಪಿ.ಯಲ್ಲಿ ಅವಕಾಶವಿದೆಯೆ? ಅನುಕೂಲವಿದೆಯೆ ಎಂದರೆ ಉತ್ತರ ಇಲ್ಲ ಎನ್ನುವುದು ವಾಸ್ತವ ಸತ್ಯ. ಈ ಹಿನ್ನೆಲೆಯಲ್ಲಿ ಇಡೀ ದೇಶದಾದ್ಯಂತ ವಿಶೇಶವಾಗಿ ಉತ್ತರ ಕನ್ನಡದಲ್ಲಿ ಹಿಂದುತ್ವ, ರಾಮಜನ್ಮಭೂಮಿ ಎಂದು ದುಡಿದ ಶೂದ್ರರು ಅಬ್ಬೆಪಾರಿಗಳಂತೆ ಮಡಿಯುತಿದ್ದರೆ. ಪಕ್ಷ, ಆಡಳಿತದಲ್ಲಿ ಅವಕಾಶ ಪಡೆದು ಶೂದ್ರರನ್ನು ಭಾಷಣದ ಮೂಲಕ, ಬರವಣಿಗೆ ಮೂಲಕ ಮೂರ್ಖರನ್ನಾಗಿ ಮಾಡುತ್ತಿರುವ ಕಪಟ ವೈದಿಕತೆ ಹಿಂದುಳಿದ ವರ್ಗಗಳ ಬಿ,ಜೆ.ಪಿ.ಗೆ ಶಾಪವಾಗುತ್ತಿರುವ … Continue reading ಬಿ.ಜೆ.ಪಿ.ಗೆ ಬಲಿಯಾದ ಶೂದ್ರರು… ಹೆಸರಿಗೆ ಹಿಂದುತ್ವ,ಮಾಡುವುದು ವೈದಿಕ ಕಪಟ, ಪಕ್ಷದ ಬಗ್ಗೆ ಪ್ರಾಮಾಣಿಕ ಕಾರ್ಯಕರ್ತರ ಆಕ್ರೋಶ ಸ್ಫೋಟ
Copy and paste this URL into your WordPress site to embed
Copy and paste this code into your site to embed