ಬಿ.ಜೆ.ಪಿ.ಗೆ ಬಲಿಯಾದ ಶೂದ್ರರು… ಹೆಸರಿಗೆ ಹಿಂದುತ್ವ,ಮಾಡುವುದು ವೈದಿಕ ಕಪಟ, ಪಕ್ಷದ ಬಗ್ಗೆ ಪ್ರಾಮಾಣಿಕ ಕಾರ್ಯಕರ್ತರ ಆಕ್ರೋಶ ಸ್ಫೋಟ

ರಾಜ್ಯದ ಕರಾವಳಿ ಸೇರಿದಂತೆ ದೇಶದಾದ್ಯಂತ ಬಿ.ಜೆ.ಪಿ. ದೇವರು, ಧರ್ಮ ಬಳಸಿಕೊಂಡು ಬೆಳೆಯುತ್ತಿದೆ. ಆದರೆ ದೇವರು- ಧರ್ಮದ ಅಫೀಮಿಗೆ ಹುಚ್ಚರಾಗುವ ಶೂದ್ರರಿಗೆ ಬಿ.ಜೆ.ಪಿ.ಯಲ್ಲಿ ಅವಕಾಶವಿದೆಯೆ? ಅನುಕೂಲವಿದೆಯೆ ಎಂದರೆ ಉತ್ತರ ಇಲ್ಲ ಎನ್ನುವುದು ವಾಸ್ತವ ಸತ್ಯ. ಈ ಹಿನ್ನೆಲೆಯಲ್ಲಿ ಇಡೀ ದೇಶದಾದ್ಯಂತ ವಿಶೇಶವಾಗಿ ಉತ್ತರ ಕನ್ನಡದಲ್ಲಿ ಹಿಂದುತ್ವ, ರಾಮಜನ್ಮಭೂಮಿ ಎಂದು ದುಡಿದ ಶೂದ್ರರು ಅಬ್ಬೆಪಾರಿಗಳಂತೆ ಮಡಿಯುತಿದ್ದರೆ. ಪಕ್ಷ, ಆಡಳಿತದಲ್ಲಿ ಅವಕಾಶ ಪಡೆದು ಶೂದ್ರರನ್ನು ಭಾಷಣದ ಮೂಲಕ, ಬರವಣಿಗೆ ಮೂಲಕ ಮೂರ್ಖರನ್ನಾಗಿ ಮಾಡುತ್ತಿರುವ ಕಪಟ ವೈದಿಕತೆ ಹಿಂದುಳಿದ ವರ್ಗಗಳ ಬಿ,ಜೆ.ಪಿ.ಗೆ ಶಾಪವಾಗುತ್ತಿರುವ … Continue reading ಬಿ.ಜೆ.ಪಿ.ಗೆ ಬಲಿಯಾದ ಶೂದ್ರರು… ಹೆಸರಿಗೆ ಹಿಂದುತ್ವ,ಮಾಡುವುದು ವೈದಿಕ ಕಪಟ, ಪಕ್ಷದ ಬಗ್ಗೆ ಪ್ರಾಮಾಣಿಕ ಕಾರ್ಯಕರ್ತರ ಆಕ್ರೋಶ ಸ್ಫೋಟ