ಕದಂಬ ಸೈನ್ಯದಿಂದ ಭುವನಗಿರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಸಿದ್ದಾಪುರತಾಲೂಕಿನ ಭುವನಗಿರಿಯ ಭುವನೇಶ್ವರಿ ದೇವಾಲಯದ ಸಭಾಂಗಣದಲ್ಲಿ ಕದಂಬ ಸೈನ್ಯ ಕನ್ನಡ ಸಂಘಟನೆ ದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ಶುಕ್ರವಾರ ನಡೆಯಿತು.ಯುವ ನಾಯಕ ರಮೇಶ್ ಹ.ಹಡಗದ ಹಾದ್ರಿಹಳ್ಳಿ ಕಾರ್ಯಕ್ರಮ ಉದ್ಘಾಟಿಸಿದರು.ಅಭಿನಂದನಾ ಮಾತನಾಡಿದ ಕನ್ನಡ ರಾಜ್ಯ ಹೋರಾಟಗಾರ ಉದಯಕುಮಾರ್ ಕಾನಳ್ಳಿ ಬನವಾಸಿ ಅವರು ರಾಜ್ಯದ ಪ್ರಸಿದ್ದ ಐತಿಹಾಸಿಕ ದೇವಾಲಯವಾಗಿರುವ ಭುವನಗಿರಿಯ ಭುನೇಶ್ವರಿ ದೇವಸ್ಥಾನದಲ್ಲಿ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ಮಾಡಬೇಕು ಹಾಗೂ ಭುವನಗಿರಿ ಅಭಿವೃದ್ಧಿ ಪ್ರಾಧಿಕಾರ ರಚಿಸಬೇಕೆಂದು ಆಗ್ರಹಹಿಸಿದರು. ಕದಂಬ ಸೈನ್ಯ ಕನ್ನಡ ಸಂಘಟನೆಯ … Continue reading ಕದಂಬ ಸೈನ್ಯದಿಂದ ಭುವನಗಿರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ