ತಮ್ಮ ಪಕ್ಷದ ಮುಖಂಡರ ಮನೆ ಮೇಲೆ ಆಯ್.ಟಿ. ದಾಳಿ ನಡೆಯಲು ಕಾರಣರಾಗಿದ್ದರೆ ಮಾಜಿ ಸ್ಫೀಕರ್…?!
೨೦೨೪ ರ ಲೋಕಸಭಾ ಚುನಾವಣೆಯ ರಂಗಲಾಲೀಮು ಈಗಾಗಲೇ ಶುರುವಾಗಿದೆ. ಜಾತಿ, ಮತ-ಧರ್ಮ,ಹಿಂದುತ್ವದ ಆಧಾರದಲ್ಲಿ ರಾಜಕಾರಣಮಾಡುವ ಬಿ.ಜೆ.ಪಿ. ಗೆಲುವಿಗಾಗಿ ಏನೂ ಮಾಡಲು ಸಿದ್ಧ ಎಂದು ಸಾಬೀತುಮಾಡುವಂತೆ ವಿಜಯೇಂದ್ರರನ್ನು ಬಿ.ಜೆ.ಪಿ. ರಾಜ್ಯಾಧ್ಯಕ್ಷರನ್ನಾಗಿಸಿ ಯಡಿಯೂರಪ್ಪನವರಿಗೆ ಮಾಡು ಇಲ್ಲವೆ ಮಡಿ ಗುರಿ ನಿಗದಿ ಮಾಡಿದೆ. ಈ ಅನಿವಾರ್ಯತೆ ಅರಿತರೂ ಅರಿವುಗೇಡಿಯಾಗಿ ಮಾತನಾಡುವ ಬಸವನಗೌಡ ಪಾಟೀಲ್ ಯತ್ನಾಳ್ ಯಡಿಯೂರಪ್ಪ ತಂಡ ವಿರೋಧಿಸುತ್ತಲೇ ಮೋದಿ ಓಲೈಸತೊಡಗಿದ್ದಾರೆ. ಇವೆಲ್ಲಾ ಉತ್ತರದ ಕತೆಯಾಯಿತು. ಉತ್ತರ ಕನ್ನಡಕ್ಕೆ ಬಂದರೆ ಇಲ್ಲಿ ಇನ್ನೊಂದು ವಿದ್ಯಮಾನ ಸುದ್ದಿ ಮಾಡುತ್ತಿದೆ. ಆರು ಅವಧಿಗಳಲ್ಲಿ ಒಂದೂ … Continue reading ತಮ್ಮ ಪಕ್ಷದ ಮುಖಂಡರ ಮನೆ ಮೇಲೆ ಆಯ್.ಟಿ. ದಾಳಿ ನಡೆಯಲು ಕಾರಣರಾಗಿದ್ದರೆ ಮಾಜಿ ಸ್ಫೀಕರ್…?!
Copy and paste this URL into your WordPress site to embed
Copy and paste this code into your site to embed