ತಮ್ಮ ಪಕ್ಷದ ಮುಖಂಡರ ಮನೆ ಮೇಲೆ ಆಯ್.ಟಿ. ದಾಳಿ ನಡೆಯಲು ಕಾರಣರಾಗಿದ್ದರೆ ಮಾಜಿ ಸ್ಫೀಕರ್‌…?!

೨೦೨೪ ರ ಲೋಕಸಭಾ ಚುನಾವಣೆಯ ರಂಗಲಾಲೀಮು ಈಗಾಗಲೇ ಶುರುವಾಗಿದೆ. ಜಾತಿ, ಮತ-ಧರ್ಮ,ಹಿಂದುತ್ವದ ಆಧಾರದಲ್ಲಿ ರಾಜಕಾರಣಮಾಡುವ ಬಿ.ಜೆ.ಪಿ. ಗೆಲುವಿಗಾಗಿ ಏನೂ ಮಾಡಲು ಸಿದ್ಧ ಎಂದು ಸಾಬೀತುಮಾಡುವಂತೆ ವಿಜಯೇಂದ್ರರನ್ನು ಬಿ.ಜೆ.ಪಿ. ರಾಜ್ಯಾಧ್ಯಕ್ಷರನ್ನಾಗಿಸಿ ಯಡಿಯೂರಪ್ಪನವರಿಗೆ ಮಾಡು ಇಲ್ಲವೆ ಮಡಿ ಗುರಿ ನಿಗದಿ ಮಾಡಿದೆ. ಈ ಅನಿವಾರ್ಯತೆ ಅರಿತರೂ ಅರಿವುಗೇಡಿಯಾಗಿ ಮಾತನಾಡುವ ಬಸವನಗೌಡ ಪಾಟೀಲ್ ಯತ್ನಾಳ್‌ ಯಡಿಯೂರಪ್ಪ ತಂಡ ವಿರೋಧಿಸುತ್ತಲೇ ಮೋದಿ ಓಲೈಸತೊಡಗಿದ್ದಾರೆ. ಇವೆಲ್ಲಾ ಉತ್ತರದ ಕತೆಯಾಯಿತು. ಉತ್ತರ ಕನ್ನಡಕ್ಕೆ ಬಂದರೆ ಇಲ್ಲಿ ಇನ್ನೊಂದು ವಿದ್ಯಮಾನ ಸುದ್ದಿ ಮಾಡುತ್ತಿದೆ. ಆರು ಅವಧಿಗಳಲ್ಲಿ ಒಂದೂ … Continue reading ತಮ್ಮ ಪಕ್ಷದ ಮುಖಂಡರ ಮನೆ ಮೇಲೆ ಆಯ್.ಟಿ. ದಾಳಿ ನಡೆಯಲು ಕಾರಣರಾಗಿದ್ದರೆ ಮಾಜಿ ಸ್ಫೀಕರ್‌…?!