ಪಂಡಿತ್ ಮೋಹನ ಹೆಗಡೆ ಹುಣಸೇಕೊಪ್ಪ ಈ ಕಾಲದ ಗುರುಪರಂಪರೆಯ ಕೊಂಡಿ. ಸಂಗೀತ ಸಾಧನೆ, ಬೋಧನೆ ಮತ್ತು ವೈದ್ಯಕೀಯಗಳನ್ನು ವೃತ್ತಿ- ಪ್ರವೃತ್ತಿಯಾಗಿಸಿಕೊಂಡ ಇವರು ಅನೇಕರಿಗೆ ಜ್ಞಾನ ದಾನ ಮಾಡುವ ಸಮಾಜಮುಖಿಯಾದವರು. ೮೦ ರ ಇಳಿಕಾಲದಲ್ಲೂ ಸಂಗೀತವನ್ನೇ ಉಸಿರಾಗಿಸಿಕೊಂಡಿರುವ ಮೋಹನ ಹೆಗಡೆಯವರಿಗೆ ಸನ್ಮಾನ ಮಾಡಿ ಹಮ್ಮಿಣಿ ನೀಡುವ ಅರ್ಥಪೂರ್ಣ ಕಾರ್ಯಕ್ರಮ ಇಂದು ಸಿದ್ಧಾಪುರ ಶಂಕರಮಠದಲ್ಲಿ ನಡೆಯಿತು. ಗುರುವಿಗೆ ಸಂಗೀತ ಕಾಣಿಕೆ ನೀಡಿದ ಅವರ ಶಿಷ್ಯ ಸಮೂಹ ಗುರುವಿಗೆ ಗೌರವಿಸುವ ಮೂಲಕ ಸಂಗೀತ ಪರಂಪರೆಯನ್ನು ಗೌರವಿಸಿ ತಾವೂ ಗೌರವಕ್ಕೆ ಪಾತ್ರರಾಗಿದ್ದಾರೆ. ಈ ಕಾರ್ಯಕ್ರಮದ ಅಂಗವಾಗಿ ಮನಮೋಹನ ಸಂಗೀತ ಕಾರ್ಯಕ್ರಮ ಎಲ್ಲರ ಗಮನ ಸೆಳೆದವು.
Latest Posts
A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...
ಹಾವಿನ ಸೇಡು ಹೆಣ್ಣಿನ ಮೋಸಗಳಿಗೆ ಬಹಳ ವರ್ಷಗಳ ಆಯುಷ್ಯಂತೆ! A ಉಪೇಂದ್ರ & B ಕೂಡಾ ಉಪೇಂದ್ರ!
May 17, 2024
0 comment
ಶ್ ಚಿತ್ರದ ಮೂಲಕ ಭರವಸೆ ಹುಟ್ಟಿಸಿದ್ದ ಉಪೇಂದ್ರರ ಮುಂದಿನ ಚಿತ್ರ ಯಾವುದು? ಎನ್ನುವ ಕುತೂಹಲದ ಪ್ರಶ್ನೆಗೆ ಉಪೇಂದ್ರ ಎ ಎಂದು ಉತ್ತರ ಕೊಟ್ಟಿದ್ದರು. ಎ.ಸಿನೆಮಾ...
ಕಶಿಗೆಯಲ್ಲಿ ಸಂಸ್ಕೃತಿ ಚಿಂತನ
May 15, 2024
0 comment
ಸಿದ್ದಾಪುರತಾಲೂಕಿನ ಕಶಿಗೆಯ ಶ್ರೀ ಕೇಶವನಾರಾಯಣ ದೇವಾಲಯದ ಗಣೇಶಹೆಗಡೆ ದೊಡ್ಮನೆ ಸಭಾಭವನದಲ್ಲಿ ಮೇ.೧೭ರಂದು ಹಿರಿಯ ಪತ್ರಕರ್ತ ಜಿ.ಕೆ.ಭಟ್ಟ ಕಶಿಗೆ ಅವರ ಕುರಿತಾದ ಸಂಸ್ಕೃತಿ ಚಿಂತನ ಕಾರ್ಯಕ್ರಮ...
ಪ್ರೀತಮ್ ಪಾಲನಕರ್ ಆತ್ಮಹತ್ಯೆಗೆ ಕಾರಣ ಮೊಬೈಲ್ ಕರೆಯೆ? ಶಿರಸಿ ನಗರದ ಕಾಮಧೇನು ಜ್ಯುವೆಲ್ಲರ್ಸ್ ನ ಮಾಲಿಕ ಪ್ರಕಾಶ್ ಪಾಲನಕರ್ ರ ಹಿರಿಯ ಪುತ್ರ ಪ್ರೀತಮ್...
ಕಬೀರ್ ನಿಲ್ಕುಂದ ಎಂಬ ಫೇಸ್ ಬುಕ್ ಖಾತೆಯಿಂದ ಸಿದ್ಧಾಪುರ ಕಾಂಗ್ರೆಸ್ ವಿಚಾರವಾಗಿ ಪ್ರಕಟವಾದ ಸಂದೇಶಗಳು ಹಲವು ಚರ್ಚೆಗೆ ಗ್ರಾಸ ಒದಗಿಸಿವೆ. ಕಬೀರ್ ಎನ್ನುವ ಪಕ್ಕಾ...
ನಾಣಿಕಟ್ಟದಲ್ಲಿ ವಸಂತ ಸಂಭ್ರಮ; ಸನ್ಮಾನ
May 13, 2024
0 comment
ಸಿದ್ದಾಪುರ: ವಿಶ್ವಶಾಂತಿ ಸೇವಾ ಟ್ರಸ್ಟ್ ಸಂಸ್ಥೆಯು ನಾಣಿಕಟ್ಟದಲ್ಲಿ ತ್ಯಾಗಲಿ ಸೊಸೈಟಿಯ ಸಹಕಾರದೊಂದಿಗೆ ಮೇ.೧೮ರ ಸಂಜೆ ೫:೪೦ಕ್ಕೆ ವಸಂತ ಸಂಭ್ರಮ ಕಾರ್ಯಕ್ರಮ ಆಯೋಜಿಸಿದೆ.ನಾಣಿಕಟ್ಟದ ಸೊಸೈಟಿಯ ಶತಮಾನೋತ್ಸವ...