ಬಿ.ಜೆ.ಪಿ. vs ಹೋರಾಟಗಾರರು, ಪ್ರತಿಭಟನೆಯ ನಂತರ ಮುಟ್ಟಿ ನೋಡಿಕೊಳ್ಳುವಂತೆ ಕೌಂಟರ್‌ ಕೊಟ್ಟ ನಾಯಕರು!

ಚುನಾವಣೆ ಬರುತ್ತಿರುವಂತೆ ಹೋರಾಟಗಳು ಹೆಚ್ಚುತ್ತವೆಯೆ? ಹೌದು ಇಂಥದ್ದೊಂದು ಆರೋಪ, ಚರ್ಚೆ ಯಾವಾಗಲೂ ನಡೆಯುತ್ತಿರುತ್ತದೆ. ಹೊಸವರ್ಷದ ದಿನ ಸಿದ್ಧಾಪುರ ವಲಯ ಅರಣ್ಯ ಅಧಿಕಾರಿಗಳ ಕಚೇರಿ ಮುಂದು ನಡೆದ ಪ್ರತಿಭಟನೆ ವೇಳೆ ಮಾತನಾಡಿದ ಬಿ.ಜೆ.ಪಿ. ಮುಖಂಡರಾದ ತಿಮ್ಮಪ್ಪ ಎಂ.ಕೆ., ಗುರುರಾಜ್‌ ಶಾನಭಾಗ, ಮಾರುತಿ ನಾಯ್ಕ, ರವಿ ಹೆಗಡೆ ಹೂವಿನಮನೆ, ತೋಟಪ್ಪ ನಾಯ್ಕ ಸೇರಿದಂತೆ ಬಹುತೇಕರು ಅತಿಕ್ರಮಣ ರೈತರಿಗೆ ಅನ್ಯಾಯವಾಗುತ್ತಿರುವ ಬಗ್ಗೆ ಪ್ರಸ್ಥಾಪಿಸಿ ಅರಣ್ಯ ಅಧಿಕಾರಿಗಳು ಆಡಳಿತ ಪಕ್ಷದ ಪರವಾಗಿ ಕೆಲಸಮಾಡುತಿದ್ದಾರೆ ಎಂದು ಆರೋಪಿಸಿದರು. ಮುಂದುವರಿದು ಅರಣ್ಯ ಭೂಮಿ ಸಾಗುವಳಿದಾರರ ಪರ … Continue reading ಬಿ.ಜೆ.ಪಿ. vs ಹೋರಾಟಗಾರರು, ಪ್ರತಿಭಟನೆಯ ನಂತರ ಮುಟ್ಟಿ ನೋಡಿಕೊಳ್ಳುವಂತೆ ಕೌಂಟರ್‌ ಕೊಟ್ಟ ನಾಯಕರು!