ನಾಳೆ ಹುಲಿಮನೆ ರಾಘವೇಂದ್ರ ಹೆಗಡೆಯವರಿಗೆ ಸನ್ಮಾನ

ಹುಲಿಮನೆ ಕುಟುಂಬದವರಿಂದ ಸನ್ಮಾನ
ಮೂಲತ: ತಾಲೂಕಿನ ಹುಲಿಮನೆಯ ಪ್ರಸಕ್ತ ಸಿ.ಐ.ಡಿ ಸೂಪರಿಂಟೆಂಡೆಂಟ್ ಆಪ್ ಪೊಲೀಸ್ ಅಧೀಕ್ಷಕರಾದ ರಾಘವೇಂದ್ರ ಹೆಗಡೆ ಹುಲಿಮನೆಯವರನ್ನು ಹುಲಿಮನೆ ಕುಟುಂಬದವರು ಜ.೫ರಂದು ಮಧ್ಯಾಹ್ನ ೩.೩೦ಕ್ಕೆ ಪಟ್ಟಣದ ಶಂಕರಮಠದ ಸಭಾಭವನದಲ್ಲಿ ಸನ್ಮಾನಿಸಲಿದ್ದಾರೆ.


ರಾಘವೇಂದ್ರ ಹೆಗಡೆ ತಮ್ಮ ಕರ್ತವ್ಯ ನಿರ್ವಹಣೆಗಾಗಿ ರಾಷ್ಟçಪತಿ ಶಾಘ್ಲನೀಯ ಸೇವಾಪದಕ ಪಡೆಯುವ ಮೂಲಕ ಪ್ರತಿಷ್ಠಿತ ಗೌರವಕ್ಕೆ ಪಾತ್ರರಾಗಿದ್ದಾರೆ. ೨೦೧೨ರಲ್ಲಿ ಮುಖ್ಯಮಂತ್ರಿಗಳ ಚಿನ್ನದ ಪದಕದ ಗೌರವವನ್ನು ಇವರು ಪಡೆದಿದ್ದರು.
ಇವರು ಕನ್ನಡ ರಂಗಭೂಮಿಯಲ್ಲಿ ದಂತಕಥೆಯಾಗಿರುವ, ತಮ್ಮ ಅಭಿನಯಕ್ಕಾಗಿ ದೇಶದ ಮೊದಲ ರಾಷ್ಟçಪತಿ ಬಾಬು ರಾಜೇಂದ್ರ ಪ್ರಸಾದ ಅವರಿಂದ ಗೌರವಿಸಲ್ಪಟ್ಟ ಹುಲಿಮನೆ ಸೀತಾರಾಮ ಶಾಸ್ತಿçಯವರ (ಅಣ್ಣನ ಮೊಮ್ಮಗ) ಮೊಮ್ಮಗ ಎನ್ನುವದು ಮಹತ್ವದ ಸಂಗತಿ.
ಹುಲಿಮನೆಯ ಕೃಷ್ಣಮೂರ್ತಿ ಹೆಗಡೆ, ಲಲಿತಾ ಹೆಗಡೆ ದಂಪತಿಗಳ ಪುತ್ರರಾದ ರಾಘವೇಂದ್ರ ಹೆಗಡೆ ಬೆಂಗಳೂರು ವಿ.ವಿ. ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದು ಎರಡು ವರ್ಷಗಳ ವಕೀಲಿ ವೃತ್ತಿಯ ನಂತರ ಸಿ.ಐ.ಡಿ.ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಪೊಲೀಸ್ ಇಲಾಖೆಗೆ ಸೇರಿ ೨೨ ವರ್ಷಗಳ ಸೇವೆ ಸಲ್ಲಿಸುತ್ತ,೨೦೦೧ರಲ್ಲಿ ಡಿಟೆಕ್ಟಿವ್ ಸಬ್ ಇನಸ್ಪೆಕ್ಟರ್ ಆಗಿ,ಸೈಬರ್ ಕ್ರೆöÊಂ ಇಲಾಖೆಯ ಉಸ್ತುವಾರಿಯಾಗಿ ಈಗ ಸಿ.ಐ.ಡಿ ಸೂಪರಿಂಟೆಂಡೆಂಟ್ ಆಪ್ ಪೊಲೀಸ್ ಅಧೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ನಿ ಸುಮಲತಾ, ಪುತ್ರ ಯಶಸ್ವಿ ಜೊತೆಗಿನ ಸಂತೃಪ್ತ ಕುಟುಂಬ ಅವರದ್ದು.


ಸವಾಲಿನ ಪ್ರಕರಣಗಳಾದ ಬಹುಕೋಟಿ ವಂಚನೆಯ ಅಬ್ದುಲ್ ಕರೀಂ ತೆಲಗಿ ನಕಲಿ ಸ್ಟಾಂಪ್ ಪೇಪರ್ ಜಾಲದ ಪ್ರಾಥಮಿಕ ತನಿಖೆ, ಪಿ.ಎಸ್.ಐ.ನೇಮಕಾತಿ ಅಕ್ರಮ ಪ್ರಕರಣದ ಉಸ್ತುವಾರಿ,ಸೈಬರ್ ಅಪರಾಧಗಳ ಬಗೆಹರಿಸುವಿಕೆ ಮುಂತಾದ ಕ್ಲಿಷ್ಟಕರ ಪ್ರಕರಣಗಳನ್ನು ರಾಘವೇಂದ್ರ ಹೆಗಡೆ ನಿಭಾಯಿಸಿದ್ದಾರೆ.
ತಮ್ಮ ಕುಟುಂಬದ ರಾಘವೇಂದ್ರ ಹೆಗಡೆಯವರ ಸಾಧನೆಗೆ ಹುಲಿಮನೆ ಕುಟುಂಬದವರು ಗೌರವ ಸನ್ಮಾನ ಆಯೋಜಿಸಿದ್ದು ಎಲ್ಲರೂ ಪಾಲ್ಗೊಳ್ಳಬೇಕೆಂದು ಸಂಘಟಕರಲ್ಲೊಬ್ಬರಾದ ಗಣಪತಿ ಹೆಗಡೆ ಹುಲಿಮನೆ ಕೋರಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಶಿರೂರು…ಮತ್ತೊಂದು ದುರಂತ! ಶಿರಸಿ-ಅಂಕೋಲಾ ರಸ್ತೆ ಬಂದ್!

ಶಿರೂರು ಭೂಕುಸಿತದಿಂದ ಬದುಕುಳಿದಿದ್ದ ವೃದ್ಧ ಸಿಡಿಲು ಬಡಿದು ಸಾವು ಮೃತನನ್ನು ಗ್ರಾಮದ ತಮ್ಮಣ್ಣಿ ಅನಂತ ಗೌಡ (65) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ...

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

Latest Posts

ಶಿರೂರು…ಮತ್ತೊಂದು ದುರಂತ! ಶಿರಸಿ-ಅಂಕೋಲಾ ರಸ್ತೆ ಬಂದ್!

ಶಿರೂರು ಭೂಕುಸಿತದಿಂದ ಬದುಕುಳಿದಿದ್ದ ವೃದ್ಧ ಸಿಡಿಲು ಬಡಿದು ಸಾವು ಮೃತನನ್ನು ಗ್ರಾಮದ ತಮ್ಮಣ್ಣಿ ಅನಂತ ಗೌಡ (65) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದಿದೆ. ಇದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಂದರ್ಭಿಕ ಚಿತ್ರ‌ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಕಳೆದ ೨೪ ಗಂಟೆಗಳಲ್ಲಿ ನಿರಂತರ ಮಳೆಯಾಗಿದೆ. ಇದರ ಪರಿಣಾಮ ಶಿರಸಿ-ಅಂಕೋಲಾ ಮಾರ್ಗದ ಮಧ್ಯೆ ಗುಡ್ಡ...

Recommended For You

About the Author: Kanneshwar Naik

Leave a Reply

Your email address will not be published. Required fields are marked *