ಅನಂತ ಬಣದ ಮುಖ ಕರ್ರಗೆ….. ಕಾಗೇರಿ ಬಣದ ಮುಖ ಕೆಂಪಗೆ…. ಇದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿ.ಜೆ.ಪಿ. ವಿದ್ಯಮಾನ!

ರಾಜ್ಯ ಬಿ.ಜೆ.ಪಿ.ಯ ಫೈರ್‌ ಬ್ರಾಂಡ್‌, ಪ್ರಖರ ಹಿಂದುತ್ವವಾದಿ ಎನ್ನಲಾಗುವ ಕೇಂದ್ರದ ಮಾಜಿ ಸಚಿವ, ಸಂಸದ ಅನಂತಕುಮಾರ ಹೆಗಡೆ ಬಿ.ಜೆ.ಪಿ.ಗೆ ಮತಬಾಚುವ ಭಾಷಣ ಕಾರ ಎನ್ನುವ ಹೆಗ್ಗಳಿಕೆ ಇದೆ. ಇದೇ ಅನಂತಕುಮಾರ ಹೆಗಡೆ ಈ ವರ್ಷ ಬಿ.ಜೆ.ಪಿ.ಗೆ ಕಗ್ಗಂಟಾಗಿರುವ ಕತೆ ಇದು. ಸತತ ನಾಲ್ಕುಬಾರಿ ಒಟ್ಟೂ ೫ ಬಾರಿ ಸಂಸದರಾಗಿರುವ ಅನಂತಕುಮಾರ ಹೆಗಡೆ ಪ್ರತಿ ಬಾರಿ ಚುನಾವಣೆಯ ಮೊದಲು ಒಂದು ಹುಸಿ ಬಾಂಬ್‌ ಪ್ರಯೋಗಿಸುವ ಪ್ರವೃತ್ತಿಯನ್ನಿಟ್ಟುಕೊಂಡಿದ್ದಾರೆ. ಅದೇನೆಂದರೆ ಇನ್ನೇನು ಲೋಕಸಭೆ ಚುನಾವಣೆ ಸಮೀಪಿಸಬೇಕು ಅದರ ಸರಿ ಸುಮಾರು ಆರು … Continue reading ಅನಂತ ಬಣದ ಮುಖ ಕರ್ರಗೆ….. ಕಾಗೇರಿ ಬಣದ ಮುಖ ಕೆಂಪಗೆ…. ಇದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿ.ಜೆ.ಪಿ. ವಿದ್ಯಮಾನ!