ಟಿ.ಎಂ.ಎಸ್. ಕಾರ್ಯಕ್ರಮದಲ್ಲಿ ಬಂಗಾರಪ್ಪ ಸ್ಮರಣೆ, ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯ ಮುನ್ಸೂಚನೆ
ಸಾಮಾಜಿಕ,ರಾಜಕೀಯ,ಸಹಕಾರಿ ಯಾವುದೇ ಕ್ಷೇತ್ರದಲ್ಲಿದ್ದರೂ ಜನಪರತೆ ಮುಖ್ಯ ಎಂದಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮುಂದಿನ ಮೂರು ವರ್ಷಗಳಲ್ಲಿ ೩೦೦೦ ಸಾವಿರ ಕೆ.ಪಿ.ಎಸ್. ಶಾಲೆಗಳನ್ನು ತೆರೆಯುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡುವ ಮುನ್ಸೂಚನೆ ನೀಡಿದರು. ಸಿದ್ಧಾಪುರ ಟಿ.ಎಂ.ಎಸ್. ಸಂಸ್ಥೆಯ ಕಾನಸೂರು ಶಾಖೆಯ ಹೊಸ ಕಟ್ಟಡಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು ರೈತರು,ಸಹಕಾರಿ ಕ್ಷೇತ್ರ,ಶಿಕ್ಷಣ ಕ್ಷೇತ್ರಗಳಲ್ಲಿ ಬದ್ಧತೆಯಿಂದ ಏನಾದರೂ ಸಾಧಿಸಲು ಸಾಧ್ಯ ಎಂಬುದನ್ನು ಸಾಬೀತುಮಾಡಿದವರು ಎಸ್. ಬಂಗಾರಪ್ಪ ರೈತರಿಗೆ ಉಚಿತ ವಿದ್ಯುತ್ ನೀಡದಿದ್ದರೆ ಕೃಷಿ ಕ್ಷೇತ್ರ ಸುಧಾರಿಸುತ್ತಿರಲಿಲ್ಲ, ಶಾಲೆಗೆ … Continue reading ಟಿ.ಎಂ.ಎಸ್. ಕಾರ್ಯಕ್ರಮದಲ್ಲಿ ಬಂಗಾರಪ್ಪ ಸ್ಮರಣೆ, ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯ ಮುನ್ಸೂಚನೆ
Copy and paste this URL into your WordPress site to embed
Copy and paste this code into your site to embed