ಗಣಪತಿಯ ಪ್ರತಿಬಿಂಬವಿಲ್ಲದ ಕಾಟೇರ! katera move review

ರಾಜ್ಯದ ಲಕ್ಷಾಂತರ ಗೇಣಿದಾರರನ್ನು ಭೂ ಒಡೆಯರನ್ನಾಗಿಸಿದ ಕಾನೂನು ಜಾರಿ ಮಾಡಿದವರು ಕಾಂಗ್ರೆಸ್‌ ನ ಇಂದಿರಾಗಾಂಧಿ ಮತ್ತು ದೇವರಾಜ್‌ ಅರಸು ಎನ್ನುವ ಸತ್ಯ ಸಾಕಷ್ಟು ಪ್ರಚಾರ ಪಡೆದಿದೆ. ಆದರೆ ರಾಜ್ಯದಲ್ಲಿ ಊಳುವವನೇ ಒಡೆಯ ಕಾಯಿದೆ ಜಾರಿಯಾಗಲು ಕಾರಣವಾದದ್ದು ಶಿವಮೊಗ್ಗ ಜಿಲ್ಲೆಯ ಸಾಗರದ ಕಾಗೋಡು ಹೋರಾಟ, ಈ ಹೋರಾಟದ ಫಲವಾಗಿ ಕಾಂಗ್ರೆಸ್‌ ಊಳುವವನೇ ಒಡೆಯ ಕಾನೂನು ಜಾರಿ ಮಾಡಿ ಈಗಲೂ ಪ್ರಬಲ ವರ್ಗಗಳ ವಿರೋಧ ಎದುರಿಸುತ್ತಿರುವುದು ವಾಸ್ತವ. ಈ ವರ್ಷ ವ್ಯಾಪಕ ಚರ್ಚೆ,ಪ್ರಚಾರಕ್ಕೆ ಕಾರಣವಾದ ಕಾಟೇರ ಸಿನೆಮಾ ಕಾಲ್ಪನಿಕ ಕಥಾ … Continue reading ಗಣಪತಿಯ ಪ್ರತಿಬಿಂಬವಿಲ್ಲದ ಕಾಟೇರ! katera move review