ರಾಮ ಮಂದಿರ ಉದ್ಘಾಟನೆಗೆ ‘ಕೈ’ನಾಯಕರು ಗೈರು; ಆಹ್ವಾನ ತಿರಸ್ಕರಿಸಿದ ಖರ್ಗೆ, ಸೋನಿಯಾ

ಅಯೋಧ್ಯೆಯಲ್ಲಿ ಜನವರಿ 22 ರಂದು ನಡೆಯಲಿರುವ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದು, ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ನಾಯಕರಾದ ಸೋನಿಯಾ ಗಾಂಧಿ, ನವದೆಹಲಿ: ಅಯೋಧ್ಯೆಯಲ್ಲಿ ಜನವರಿ 22 ರಂದು ನಡೆಯಲಿರುವ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದು, ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ನಾಯಕರಾದ ಸೋನಿಯಾ ಗಾಂಧಿ, ಅಧೀರ್ ರಂಜನ್ ಚೌಧರಿ ಅವರು ರಾಮ ಮಂದಿರದ ಆಹ್ವಾನವನ್ನು ತಿರಸ್ಕರಿಸಿದ್ದಾರೆ.  ರಾಮ ಮಂದಿರ ಉದ್ಘಾಟನೆ “ಆರ್‌ಎಸ್‌ಎಸ್/ಬಿಜೆಪಿ ಕಾರ್ಯಕ್ರಮ” ಎಂದಿರುವ … Continue reading ರಾಮ ಮಂದಿರ ಉದ್ಘಾಟನೆಗೆ ‘ಕೈ’ನಾಯಕರು ಗೈರು; ಆಹ್ವಾನ ತಿರಸ್ಕರಿಸಿದ ಖರ್ಗೆ, ಸೋನಿಯಾ