ಶೃಂಗೇರಿ ಶಾರದಾ ಪೀಠ ಸ್ಪಷ್ಟನೆ: ಈ ಮಧ್ಯೆ ಕೆಲ ಧರ್ಮದ್ವೇಷಿಗಳು ಸಾಮಾಜಿಕ ಜಾಲತಾಣದಲ್ಲಿ ಶೃಂಗೇರಿ ಶಾರದಾಪೀಠದ ಭಾರತೀತೀರ್ಥಸ್ವಾಮಿಗಳ ಫೋಟೋದ ಜೊತೆಗೆ ಶ್ರೀಗಳು ಪ್ರಾಣಪ್ರತಿಷ್ಠಾ ಕಾರ್ಯಕ್ರಮವನ್ನು ವಿರೋಧಿಸುತ್ತಿದ್ದಾರೆ……

ಅಯೋಧ್ಯೆ ರಾಮಮಂದಿರ: ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳದಿರಲು ಕೆಲ ಪ್ರಮುಖ ಹಿಂದೂ ಸ್ವಾಮೀಜಿಗಳ ನಿರ್ಧಾರ! ಅಯೋಧ್ಯೆಯಲ್ಲಿನ ನೂತನ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದ ಬಗ್ಗೆ ಹಲವು ಹಿಂದೂ ಸ್ವಾಮೀಜಿಗಳು ಅಸಮಾಧಾನ ವ್ಯಕ್ತಪಡಿಸಿದ್ದು, ಅವರ ವಿಭಿನ್ನ ದೃಷ್ಟಿಕೋನ ಮತ್ತು ನಂಬಿಕೆಗಳನ್ನು ಒತ್ತಿ ಹೇಳಿದ್ದಾರೆ.  ನವದೆಹಲಿ: ಅಯೋಧ್ಯೆಯಲ್ಲಿನ ನೂತನ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದ ಬಗ್ಗೆ ಹಲವು ಹಿಂದೂ ಸ್ವಾಮೀಜಿಗಳು ಅಸಮಾಧಾನ ವ್ಯಕ್ತಪಡಿಸಿದ್ದು, ಅವರ ವಿಭಿನ್ನ ದೃಷ್ಟಿಕೋನ ಮತ್ತು ನಂಬಿಕೆಗಳನ್ನು ಒತ್ತಿ ಹೇಳಿದ್ದಾರೆ.  ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪಾಲ್ಗೊಳ್ಳದಿರಲು ಶಂಕರಾಚಾರ್ಯರ  ಕೆಲ ಮಠಗಳ … Continue reading ಶೃಂಗೇರಿ ಶಾರದಾ ಪೀಠ ಸ್ಪಷ್ಟನೆ: ಈ ಮಧ್ಯೆ ಕೆಲ ಧರ್ಮದ್ವೇಷಿಗಳು ಸಾಮಾಜಿಕ ಜಾಲತಾಣದಲ್ಲಿ ಶೃಂಗೇರಿ ಶಾರದಾಪೀಠದ ಭಾರತೀತೀರ್ಥಸ್ವಾಮಿಗಳ ಫೋಟೋದ ಜೊತೆಗೆ ಶ್ರೀಗಳು ಪ್ರಾಣಪ್ರತಿಷ್ಠಾ ಕಾರ್ಯಕ್ರಮವನ್ನು ವಿರೋಧಿಸುತ್ತಿದ್ದಾರೆ……